ರಾಜ್ಯದಲ್ಲಿ ಮಂಕಿ ಪಾರ್ಕ್ ಮಾಡ್ತೇವೆ.

Date:

ಪ್ರಶ್ನೋತ್ತರ ಕಲಾಪದಲ್ಲಿ ಆರಗ ಜ್ಞಾನೇಂದ್ರ ಅವರು ಮಂಕಿ ಪಾರ್ಕ್ ಮಾಡ್ತೇವೆ ಅಂತ ಸಿಎಂ ಹೇಳಿದ್ರು ಆರು ಕೋಟಿ ಹಣ ಕೂಡ ಬಿಡುಗಡೆ ಮಾಡಿದ್ರು ಆದ್ರೆ ಇನ್ನೂ ಪಾರ್ಕ್ ನಿರ್ಮಾಣ ಆಗಲಿಲ್ಲ
ಒಂದುವರೆ ವರ್ಷದಿಂದ ಯೋಜನೆ ಜಾರಿಯಾಗಿಲ್ಲ ಈಗ ಬೇರೆಯದೇ ಕಥೆ ಹೇಳ್ತಿದ್ದಾರೆ ೨೫ಲಕ್ಷ ಖರ್ಚು ಮಾಡಿ ಸಂತಾನ ಹರಣ ಮಾಡ್ತೇವೆ ಅಂತಾರೆ ಸಂತಾನ ಹರಣ ಯಾವ ಮಂಗಕ್ಕೆ ಮಾಡ್ತಾರೆ,

ಹೆಣ್ಣು ಮಂಗಕ್ಕೋ ಗಂಡು ಮಂಗಕ್ಕೋ ಇದನ್ನು ‌ಸರ್ಕಾರ ಸಷ್ಟ ಪಡಿಸಬೇಕು ಈ ತರಹ ಅವೈಜ್ಞಾನಿಕ ಯೋಜನೆ ‌ಮಾಡಿದ್ರೆ ಹೇಗೆ ಸರ್ಕಾರಕ್ಕೆ ಶಾಸಕ ಅರಗ ಜ್ಙಾನೆಂದ್ರ ಪ್ರಶ್ನೆ ಪ್ರಶ್ನೆಗೆ ಸಚಿವ ಶೆಟ್ಟರ್ ಉತ್ತರ ನೀಡಿದ್ದು ಮಂಗಗಳ ಸಂತಾನ ಹರಣ ಮಾಡುತ್ತೇವೆ ಅದರ ಜೊತೆಗೆ ಮಂಕಿ ಪಾರ್ಕ್ ಕೂಡ ಮಾಡುತ್ತೇವೆ ಸಿಎಂ ಜೊತೆ ಚರ್ಚಿಸಿ ಕ್ರಮ‌ಕೈಗೊಳ್ಳುತ್ತೇವೆ ಎಂದು ಜಗದೀಶ್ ಶೆಟ್ಟರ್ ಉತ್ತರ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌ 

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌  ಕಲಬುರಗಿ: ಕಲಬುರಗಿ ಜಿಲ್ಲೆಯ...

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್....

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ...

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...