ರಾಜ್ಯದಲ್ಲಿ ಮೊದಲ ಕೊರೋನಾ ವೈರಸ್ ಪ್ರಕರಣ ದೃಢ

Date:

ಬೆಂಗಳೂರು : ಮಹಾಮಾರಿ ಕೊರೋನಾ ವೈರಸ್ ರಾಜ್ಯಕ್ಕೂ ಕಾಲಿಟ್ಟಿದೆ. ಕರ್ನಾಟಕದಲ್ಲಿ ಮೊದಲ ಪ್ರಕರಣ ದಾಖಲಾಗಿದ್ದು, ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ವ್ಯಕ್ತಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಾರ್ಚ್ 1ರಂದು ಅಮೆರಿಕಾದಿಂದ ಪತ್ನಿಯೊಡನೆ ಬಂದಿದ್ದ ಸಾಫ್ಟ್​ ವೇರ್ ಇಂಜಿನಿಯರ್​ ಕೊರೋನಾ ಬಾಧಿತರು. ಅವರ ಇಡೀ ಕುಟುಂಬ ಮತ್ತು ಕಾರು ಚಾಲಕ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ವ್ಯಕ್ತಿಗೆ ಕೊರೋನಾ ಸೋಂಕು ತಗಲಿರುವುದು ದೃಢಪಟ್ಟಿದೆ.

Share post:

Subscribe

spot_imgspot_img

Popular

More like this
Related

ಮಹಿಳಾ ಮೀಸಲಾತಿ ಕೊಡಬೇಕು ಎಂದು ಒತ್ತಾಯಿಸಿಸುವವರಲ್ಲಿ ನಾವು ಮುಂಚೂಣಿಯಲಿದ್ದೇವೆ: ಸಿದ್ದರಾಮಯ್ಯ

ಮಹಿಳಾ ಮೀಸಲಾತಿ ಕೊಡಬೇಕು ಎಂದು ಒತ್ತಾಯಿಸಿಸುವವರಲ್ಲಿ ನಾವು ಮುಂಚೂಣಿಯಲಿದ್ದೇವೆ: ಸಿದ್ದರಾಮಯ್ಯ ಹಾಸನ: ಮಹಿಳಾ...

ರಾಜ್ಯ ಸರ್ಕಾರದ ಬೆಂಬಲವಿಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ: ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಸರ್ಕಾರದ ಬೆಂಬಲವಿಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ: ಹೆಚ್.ಡಿ. ಕುಮಾರಸ್ವಾಮಿ ಮಂಡ್ಯ: ರಾಜ್ಯ...

ನ್ಯಾಷನಲ್ ಹೆರಾಲ್ಡ್ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ: ಡಿ.ಕೆ. ಶಿವಕುಮಾರ್

ನ್ಯಾಷನಲ್ ಹೆರಾಲ್ಡ್ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ: ಡಿ.ಕೆ....

ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ; ಬೆಂಗಳೂರಿನಲ್ಲಿ ಚಳಿಯ ಮುನ್ಸೂಚನೆ

ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ; ಬೆಂಗಳೂರಿನಲ್ಲಿ ಚಳಿಯ ಮುನ್ಸೂಚನೆ ಬೆಂಗಳೂರು: ಕರಾವಳಿ ಹಾಗೂ...