ರಾಜ್ಯದಲ್ಲಿ `ರಾಷ್ಟ್ರಪತಿ ಆಡಳಿತ’ ಬಂದರೆ ಮೈತ್ರಿ ಪಕ್ಷಗಳೇ ಕಾರಣ ಎಂದ ಕೋಟ ಶ್ರೀನಿವಾಸ ಪೂಜಾರಿ

Date:

ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀನಿವಾಸ ಪೂಜಾರಿ ಈ ಹಿಂದೆ ರಾಜ್ಯಪಾಲರು ಯಡಿಯೂರಪ್ಪಗೆ ಬಹುಮತ ಸಾಬೀತು ಮಾಡಲು ಸಮಯ ಕೊಟ್ಟಿದ್ದರು. ಅಂದು ಬಿಎಸ್ ವೈ ರಾಜ್ಯಪಾಲರು ನಿಗದಿ ಮಾಡಿದ್ದ ಸಮಯದಲ್ಲೇ ನಿಯಮವನ್ನು ಪಾಲಿಸಿದ್ದರು. ಆದರೆ, ಈ ಸರ್ಕಾರ ರಾಜ್ಯಪಾಲರ ಸಂದೇಶಗಳನ್ನು ಗೌರವಿಸಿಲ್ಲ. ಈ ಸರ್ಕಾರಕ್ಕೆ ಬಹುಮತ ಇಲ್ಲ ಎನ್ನುವುದು ಸ್ಪಷ್ಟವಾಗಿದೆ ಎಂದು ಕಿಡಿಕಾರಿದರು.

ಸರ್ಕಾರವು ಸೋಮವಾರ ಬಹುಮತ ಕಳೆದುಕೊಳ್ಳುತ್ತದೆ. ಮತ್ತೊಮ್ಮೆ ಚುನಾವಣೆಗೆ ಹೋಗಲು ಯಾರಿಗೂ ಇಷ್ಟವಿಲ್ಲ. ರಾಜ್ಯದ ರಾಜಕೀಯ ಬಿಕ್ಕಟ್ಟು ನೋಡಿ ರಾಷ್ಟ್ರಪತಿಯವರೇ ಮಧ್ಯಪ್ರವೇಶ ಮಾಡಬಹುದು

Share post:

Subscribe

spot_imgspot_img

Popular

More like this
Related

ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ!

ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ! ಬೆಂಗಳೂರು: ಡಿಜಿಪಿ...

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ ಬೆಂಗಳೂರು: ಪ್ರಧಾನಮಂತ್ರಿ...

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ ರೆಡ್ಡಿ ಆರೋಪ

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ...

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು!

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು! ಉಗುರು ಕಚ್ಚುವುದು...