ರಾಜ್ಯದಲ್ಲಿ `ರಾಷ್ಟ್ರಪತಿ ಆಡಳಿತ’ ಬಂದರೆ ಮೈತ್ರಿ ಪಕ್ಷಗಳೇ ಕಾರಣ ಎಂದ ಕೋಟ ಶ್ರೀನಿವಾಸ ಪೂಜಾರಿ

Date:

ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀನಿವಾಸ ಪೂಜಾರಿ ಈ ಹಿಂದೆ ರಾಜ್ಯಪಾಲರು ಯಡಿಯೂರಪ್ಪಗೆ ಬಹುಮತ ಸಾಬೀತು ಮಾಡಲು ಸಮಯ ಕೊಟ್ಟಿದ್ದರು. ಅಂದು ಬಿಎಸ್ ವೈ ರಾಜ್ಯಪಾಲರು ನಿಗದಿ ಮಾಡಿದ್ದ ಸಮಯದಲ್ಲೇ ನಿಯಮವನ್ನು ಪಾಲಿಸಿದ್ದರು. ಆದರೆ, ಈ ಸರ್ಕಾರ ರಾಜ್ಯಪಾಲರ ಸಂದೇಶಗಳನ್ನು ಗೌರವಿಸಿಲ್ಲ. ಈ ಸರ್ಕಾರಕ್ಕೆ ಬಹುಮತ ಇಲ್ಲ ಎನ್ನುವುದು ಸ್ಪಷ್ಟವಾಗಿದೆ ಎಂದು ಕಿಡಿಕಾರಿದರು.

ಸರ್ಕಾರವು ಸೋಮವಾರ ಬಹುಮತ ಕಳೆದುಕೊಳ್ಳುತ್ತದೆ. ಮತ್ತೊಮ್ಮೆ ಚುನಾವಣೆಗೆ ಹೋಗಲು ಯಾರಿಗೂ ಇಷ್ಟವಿಲ್ಲ. ರಾಜ್ಯದ ರಾಜಕೀಯ ಬಿಕ್ಕಟ್ಟು ನೋಡಿ ರಾಷ್ಟ್ರಪತಿಯವರೇ ಮಧ್ಯಪ್ರವೇಶ ಮಾಡಬಹುದು

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಬಜೆಟ್ ಸಮಗ್ರ ಅಭಿವೃದ್ಧಿಗೆ ದಾರಿ: ಸಚಿವ ಎಂ.ಬಿ ಪಾಟೀಲ್

ಸಿದ್ದರಾಮಯ್ಯ ಬಜೆಟ್ ಸಮಗ್ರ ಅಭಿವೃದ್ಧಿಗೆ ದಾರಿ: ಸಚಿವ ಎಂ.ಬಿ ಪಾಟೀಲ್ ಬೆಂಗಳೂರು: ಮುಖ್ಯಮಂತ್ರಿ...

ಶಿಕ್ಷಣ ಕ್ಷೇತ್ರಕ್ಕೆ ಸಿಹಿ ಸುದ್ದಿ: 3,000 ಬೋಧಕ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಘೋಷಣೆ

ಶಿಕ್ಷಣ ಕ್ಷೇತ್ರಕ್ಕೆ ಸಿಹಿ ಸುದ್ದಿ: 3,000 ಬೋಧಕ ಹುದ್ದೆಗಳ ಭರ್ತಿಗೆ ಸಿಎಂ...

ವಿಕ್ಟೋರಿಯಾ ಆಸ್ಪತ್ರೆಗೆ ಹೊಸ ಹೆಸರು: ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಘೋಷಿಸಿದ ಸಿಎಂ

ವಿಕ್ಟೋರಿಯಾ ಆಸ್ಪತ್ರೆಗೆ ಹೊಸ ಹೆಸರು: ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಘೋಷಿಸಿದ...

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್: ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್: ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ...