ರಾಜ್ಯದಲ್ಲಿ `ರಾಷ್ಟ್ರಪತಿ ಆಡಳಿತ’ ಬಂದರೆ ಮೈತ್ರಿ ಪಕ್ಷಗಳೇ ಕಾರಣ ಎಂದ ಕೋಟ ಶ್ರೀನಿವಾಸ ಪೂಜಾರಿ

Date:

ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀನಿವಾಸ ಪೂಜಾರಿ ಈ ಹಿಂದೆ ರಾಜ್ಯಪಾಲರು ಯಡಿಯೂರಪ್ಪಗೆ ಬಹುಮತ ಸಾಬೀತು ಮಾಡಲು ಸಮಯ ಕೊಟ್ಟಿದ್ದರು. ಅಂದು ಬಿಎಸ್ ವೈ ರಾಜ್ಯಪಾಲರು ನಿಗದಿ ಮಾಡಿದ್ದ ಸಮಯದಲ್ಲೇ ನಿಯಮವನ್ನು ಪಾಲಿಸಿದ್ದರು. ಆದರೆ, ಈ ಸರ್ಕಾರ ರಾಜ್ಯಪಾಲರ ಸಂದೇಶಗಳನ್ನು ಗೌರವಿಸಿಲ್ಲ. ಈ ಸರ್ಕಾರಕ್ಕೆ ಬಹುಮತ ಇಲ್ಲ ಎನ್ನುವುದು ಸ್ಪಷ್ಟವಾಗಿದೆ ಎಂದು ಕಿಡಿಕಾರಿದರು.

ಸರ್ಕಾರವು ಸೋಮವಾರ ಬಹುಮತ ಕಳೆದುಕೊಳ್ಳುತ್ತದೆ. ಮತ್ತೊಮ್ಮೆ ಚುನಾವಣೆಗೆ ಹೋಗಲು ಯಾರಿಗೂ ಇಷ್ಟವಿಲ್ಲ. ರಾಜ್ಯದ ರಾಜಕೀಯ ಬಿಕ್ಕಟ್ಟು ನೋಡಿ ರಾಷ್ಟ್ರಪತಿಯವರೇ ಮಧ್ಯಪ್ರವೇಶ ಮಾಡಬಹುದು

Share post:

Subscribe

spot_imgspot_img

Popular

More like this
Related

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಬೆಂಗಳೂರು: ನಿಷ್ಠಾವಂತ ರಾಜಕಾರಣಿಯಾಗಿದ್ದ...

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌ ಬೆಂಗಳೂರು:...

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್...

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ ವಿಜಯಪುರ: ವಿಜಯಪುರ ನಗರದಲ್ಲಿ ಮತ್ತೊಮ್ಮೆ ಭೂಕಂಪನದ...