ರಾಜ್ಯಪಾಲರಿಗೆ ಕೇಂದ್ರ ಸಚಿವರ ಹೆಸರಿನಲ್ಲಿ ಅಪರಿಚಿತ ವ್ಯಕ್ತಿ ಕರೆ: ದಾಖಲಾಯ್ತು ಎಫ್ಐಆರ್!

Date:

ರಾಜ್ಯಪಾಲರಿಗೆ ಕೇಂದ್ರ ಸಚಿವರ ಹೆಸರಿನಲ್ಲಿ ಅಪರಿಚಿತ ವ್ಯಕ್ತಿ ಕರೆ: ದಾಖಲಾಯ್ತು ಎಫ್ಐಆರ್!

ಬೆಂಗಳೂರು:- ಕೇಂದ್ರ ಸಚಿವರ ಹೆಸರಿನಲ್ಲಿ ರಾಜ್ಯಪಾಲರಿಗೆ ಕರೆ ಮಾಡಿದ್ದ ಅಪರಿಚಿತ ವ್ಯಕ್ತಿ ವಿರುದ್ದ ಎಫ್‌ಐಆರ್‌ ದಾಖಲಾಗಿದೆ.

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅಂತಾ ಹೇಳಿ ಭಾನುವಾರ ಮಧ್ಯಾಹ್ನ 2 ಬಾರಿ ಕರೆ ಮಾಡಿದ್ದಾನೆ. ಮೊದಲ ಬಾರಿಗೆ ಮಾಡಿದಾಗ ಪರಸ್ಪರ ಆರೋಗ್ಯ ವಿಚಾರಿಸಿದ್ದರು. ನಂತರ ಅರ್ಧ ಗಂಟೆ ನಂತರ ಮತ್ತೆ ಕರೆ ಮಾಡಿದ ವ್ಯಕ್ತಿ ಅದೇ ರೀತಿ ಮಾತಾಡೋಕೆ ಶುರು ಮಾಡಿದ್ದ. ಈ ವೇಳೆ ಅನುಮಾನಗೊಂಡ ರಾಜ್ಯಪಾಲರು, ಆತನ ಹಿನ್ನೆಲೆ ಬಗ್ಗೆ ಪ್ರಶ್ನೆ ಮಾಡಿದ್ರು. ಆಗ ಏಕಾಏಕಿ ಕಾಲ್ ಕಟ್ ಮಾಡಲಾಗಿದೆ.

ಈ ಬಗ್ಗೆ ಪರಿಶೀಲನೆ ಮಾಡಿದಾಗ ವೇಳೆ ಆತ ಕೇಂದ್ರ ಸಚಿವ ಅಲ್ಲ ನಕಲಿ ವ್ಯಕ್ತಿ ಅನ್ನೊದು ಗೊತ್ತಾಗಿದೆ. ಆತ ಯಾರು? ಯಾವ ಕಾರಣಕ್ಕೆ ಕರೆ ಮಾಡಿದ್ದ ಅನ್ನೋದು ಪೊಲೀಸ್‌ ತನಿಖೆಯ ಬಳಿಕವಷ್ಟೇ ತಿಳಿಯಬೇಕಿದೆ.

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...