ರಾಜ್ಯಪಾಲರು ಬಿಜೆಪಿಯ `ಏಜೆಂಟ್’ ಆಗಿದ್ದಾರೆ ಎಂದು ದಿನೇಶ್ ಗುಂಡೂರಾವ್ ಆರೋಪ !?

Date:

ಡಿ.ಕೆ.ಶಿವಕುಮಾರ್ ಗೆ ಮುಂಬೈ ಹೋಟೆಲ್ ಬಳಿ ತಡೆಯೊಡ್ಡಿದ್ದಾರೆ. ಮುಂಬೈನಲ್ಲಿರುವ ಹೋಟೆಲ್ ಸರ್ಕಾರಿ ಜಾಗ ಅಲ್ಲ, ಅದು ಖಾಸಗಿ ಹೋಟೆಲ್. ಬಿಜೆಪಿ ಪಕ್ಷ ಏನು ಮಾಡುತ್ತಿದೆ ಎಂದು ಗೊತ್ತಾಗುತ್ತಿದೆ. ದೇಶದಲ್ಲಿ ಆಪರೇಷನ್ ಕಮಲಕ್ಕೆ ಕೋಟಿ ಕೋಟಿ ಹಣ ಎಲ್ಲಿಂದ ಬರುತ್ತಿದೆ? ಎಂದು ಪ್ರಶ್ನಿಸಿದ್ದಾರೆ.

ಇನ್ನು ಅತೃಪ್ತ ಶಾಸಕರು ಸುಪ್ರೀಂಕೋರ್ಟ್ ಗೆ ಹೋಗೋದಕ್ಕೆ ಸ್ವತಂತ್ರರು. ಬೋಪಯ್ಯ ರೀತಿ ಸ್ಪೀಕರ್ ರಮೇಶ್ ಕುಮಾರ್ ಅಲ್ಲ. ಬೋಪಯ್ಯ ಹಿಂದೆ ಏನು ಮಾಡಿದ್ದಾರೆ ಎಂದು ರಾಜ್ಯದ ಜನರಿಗೆ ಗೊತ್ತಿದೆ.ನಮ್ಮ ಸ್ಪೀಕರ್ ನಿಪ್ಷಕ್ಷಪಾತವಾಗಿ ಕೆಲಸ ಮಾಡುತ್ತಾರೆ ಎಂದರು.

Share post:

Subscribe

spot_imgspot_img

Popular

More like this
Related

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಬೆಂಗಳೂರು: ದುಬೈನಲ್ಲಿ...

ಬೆಂಗಳೂರುನಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌ ಬೆಂಗಳೂರು: ಇಸ್ರೇಲ್–ಇರಾನ್ ನಡುವಿನ...

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...