ರಾಜ್ಯಾದ್ಯಂತ ಭಾರಿ ಮಳೆ ಶಿವಮೊಗ್ಗ ಉಡುಪಿ ರಸ್ತೆ ಸಂಚಾರ ಸ್ಥಗಿತ !?

Date:

ಶಿವಮೊಗ್ಗ , ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು,  ಸೀತಾನದಿ ಉಕ್ಕಿ ಹರಿಯುತ್ತಿರುವುದರಿಂದ ರಾಷ್ಟ್ರೀಯ ಹೆದ್ದಾರಿ  ಸಂಪರ್ಕ ಕಡಿತಗೊಂಡಿದೆ.

ಇದರಿಂದಾಗಿ ಆಗುಂಬೆ ಮೂಲಕ ಉಡುಪಿಗೆ ತೆರಳುವ ವಾಹನಗಳನ್ನು ಹೆಬ್ರಿ ಮಾಂಡಿ ಮೂರ್ಕೈ ಕುಚ್ಚೂರು ಮಾರ್ಗವಾಗಿ ಸೋಮೇಶ್ವರದ ಮೂಲಕ ಕಳುಹಿಸಿಕೊಡಲಾಗುತ್ತಿದೆ. ಆದೇ ರೀತಿ ಶಿವಮೊಗ್ಗಕ್ಕೆ ತೆರಳುವ ವಾಹನಗಳೂ ಇದೇ ಮಾರ್ಗದಲ್ಲಿ ತೆರಳುವಂತೆ ಸೂಚಿಸಲಾಗಿದೆ.

ಆಗುಂಬೆ, ತೀರ್ಥಹಳ್ಳಿಯಲ್ಲೂ ವ್ಯಾಪಕ ಮಳೆಯಾಗುತ್ತಿದ್ದು, ವಾಹನ ಸಂಚಾರ ನಿಧಾನ ಗತಿಯಲ್ಲಿ ಸಾಗಿದೆ. ಇನ್ನೂ ಎರಡು ಮೂರು ದಿನಗಳ ಕಾಲ ಮಳೆ ಇದೇ ರೀತಿ ಮುಂದುವರೆಯಲಿದೆ ಎಂದು ಹೇಳಲಾಗಿದೆ.

Share post:

Subscribe

spot_imgspot_img

Popular

More like this
Related

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ!

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ! ನವದೆಹಲಿ:- ದೇಶದಲ್ಲಿ ಪ್ರತಿ...

ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಇಡೀ...

ಆಂಧ್ರದ ಶ್ರೀಕಾಕುಳಂನಲ್ಲಿ ಕಾಲ್ತುಳಿತ: ದೇವರ ದರ್ಶನಕ್ಕೆ ಬಂದ 9 ಭಕ್ತಾದಿಗಳ ಸಾವು

ಆಂಧ್ರದ ಶ್ರೀಕಾಕುಳಂನಲ್ಲಿ ಕಾಲ್ತುಳಿತ: ದೇವರ ದರ್ಶನಕ್ಕೆ ಬಂದ 9 ಭಕ್ತಾದಿಗಳ ಸಾವು ಆಂಧ್ರಪ್ರದೇಶದ...

ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ! ಆದ್ರೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ! ಆದ್ರೆ ಬೆಂಗಳೂರಿನಲ್ಲಿ ಮೋಡ ಕವಿದ...