ರಾಜ್ಯಾಧ್ಯಂತ ರಸ್ತೆ ಸಂಚಾರ ಅಸ್ತ-ವೆಸ್ತಾ ಬೆಂಗಳೂರು ಮಂಗಳೂರು ಸಂಚಾರ ಸಂಪೂರ್ಣ ಸ್ಥಗಿತ !?

Date:

ಸಕಲೇಶಪುರದ ದೋಣಿಗಲ್‌ ಬಳಿ ಸಂಭವಿಸಿದ ಭೂಕುಸಿತದಿಂದಾಗಿ ಸಂಜೆಯೇ ವಾಹನ ಸಂಚಾರ ಬಂದ್‌ ಆಗಿದ್ಧು . ಹಾಸನ ಜಿಲ್ಲಾಡಳಿತವು ಈ ಮಾರ್ಗದಲ್ಲಿ ಆ.12ರ ವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ.

ಚಾರ್ಮಾಡಿ ಘಾಟ್‌ನಲ್ಲೂ ಪದೇ ಪದೆ ಭೂಕುಸಿತ ಸಂಭವಿಸುತಿದೆ  ಹಾಗಾಗಿ ಅಲ್ಲೂ ವಾಹನ ಸಂಚಾರ ಅಸ್ತವ್ಯಸ್ತವಾಗಿದ್ದು, ವಾಹನ ಸಂಚಾರಕ್ಕೆ ನಿಷೇಧಿಸಿದೇ  . ಇನ್ನು ಕೊಡಗಿನ ಮೂಲಕ ಬೆಂಗಳೂರು ತಲುಪಲು ಇದ್ದ ಏಕೈಕ ಪ್ರಮುಖ ರಸ್ತೆಯಾದ  ಮೈಸೂರು ರಸ್ತೆ ಹಾದು ಹೋಗುವ ಪಿರಿಯಾಪಟ್ಟಣ- ಕುಶಾಲನಗರ ಸಮೀಪ ಕಾವೇರಿ ನದಿ ಮೂರು ಅಡಿ ಎತ್ತರಕ್ಕೆ ಹರಿಯುತ್ತಿದ್ದು, ಈ ಮಾರ್ಗದಲ್ಲೂ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಪ್ರತಿದಿನ ಬೆಳಗ್ಗೆ ಸೂರ್ಯನಿಗೆ ನಮಸ್ಕಾರ ಮಾಡಬೇಕೇ? ಇಲ್ಲಿದೆ ಉತ್ತರ

ಪ್ರತಿದಿನ ಬೆಳಗ್ಗೆ ಸೂರ್ಯನಿಗೆ ನಮಸ್ಕಾರ ಮಾಡಬೇಕೇ? ಇಲ್ಲಿದೆ ಉತ್ತರ ಪ್ರತಿದಿನ ಬೆಳಗ್ಗೆ ಸೂರ್ಯೋದಯದ...

ರಾಜ್ಯದಲ್ಲಿ ಅಗ್ನಿಶಾಮಕ ವಾಹನಗಳ ಖರೀದಿಗೆ ಕ್ರಮ: ಡಾ.ಜಿ.ಪರಮೇಶ್ವರ

ರಾಜ್ಯದಲ್ಲಿ ಅಗ್ನಿಶಾಮಕ ವಾಹನಗಳ ಖರೀದಿಗೆ ಕ್ರಮ: ಡಾ.ಜಿ.ಪರಮೇಶ್ವರ ಬೆಳಗಾವಿ: ರಾಜ್ಯದ ವಿವಿಧ ಅಗ್ನಿಶಾಮಕ...

ಬೆಂಗಳೂರು ರಸ್ತೆ ರೋಡ್ ರೇಜ್: ಯುವ ನಿರ್ದೇಶಕ ಸೂರ್ಯ ಹೊಸ ಶಾರ್ಟ್ ಫಿಲ್ಮ್

ಬೆಂಗಳೂರು ರಸ್ತೆ ರೋಡ್ ರೇಜ್: ಯುವ ನಿರ್ದೇಶಕ ಸೂರ್ಯ ಹೊಸ ಶಾರ್ಟ್...

ವಸತಿ ರಹಿತ ಮೀನುಗಾರರಿಗೆ 10,000 ವಸತಿ ನೀಡಿದ್ದೇವೆ: ಸಚಿವ ಮಂಕಾಳ ಎಸ್. ವೈದ್ಯ

ವಸತಿ ರಹಿತ ಮೀನುಗಾರರಿಗೆ 10,000 ವಸತಿ ನೀಡಿದ್ದೇವೆ: ಸಚಿವ ಮಂಕಾಳ ಎಸ್....