No menu items!
19.7 C
Munich
Monday, June 22, 2026

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ !?

Must read

ಸಂಪುಟ ವಿಸ್ತರಣೆ ಸಂಬಂಧ ಬಿಎಸ್‍ವೈ ಪಕ್ಷದ ವರಿಷ್ಠರೊಂದಿಗೆ ಸಮಾಲೋಚನೆ ನಡೆಸಿದ್ದಾರೆ ಎಂದರು. ಎಲ್ಲಾ ಧರ್ಮಗುರುಗಳು ಒಂದೇ. ಆದರೆ ರಾಜಕೀಯ ಕಾರಣಗಳಿಗೆ ದೇವರು, ಧರ್ಮದ ಹೆಸರನ್ನು ದುರುಪಯೋಗಪಡಿಸಿಕೊಳ್ಳುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪೌರತ್ವ ತಿದ್ದುಪಡಿ ಕಾಯ್ದೆ ವಿವಾದಕ್ಕೂ , ಯೇಸು ಕ್ರಿಸ್ತ ಪ್ರತಿಮೆ ವಿವಾದಕ್ಕೂ ಲಿಂಕ್ ಇದ್ದಂತಿದೆ ಎಂದು ರಾಮಲು ಹೇಳಿದರು ಮಕರ ಸಂಕ್ರಾಂತಿ ಹಬ್ಬದ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್್ ಸೂಚನೆ ನೀಡಿದೆ ಎಂದು ಹೇಳಲಾಗುತ್ತಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article