ರಾಜ್ ಕುಮಾರ್, ಪಾರ್ವತಮ್ಮ ಇಲ್ಲದೆ ಅನಾಥಳಾಗಿದ್ದೇನೆ – ವಿಜಯಲಕ್ಷ್ಮಿ ಕಣ್ಣೀರು..!!

Date:

ಇತ್ತೀಚೆಗಷ್ಟೇ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ನಟಿ ವಿಜಯಲಕ್ಷ್ಮಿ ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ನಾನು ಅನಾಥೆಯಾಗಿದ್ದೇನೆ ಎಂದು ಕಣ್ಣೀರಿಟ್ಟರು. ಇಂತಹ ಪರಿಸ್ಥಿತಿಯಲ್ಲಿ ಡಾ.ರಾಜಕುಮಾರ್ ಹಾಗೂ ಪಾರ್ವತಮ್ಮ ಇದ್ದಿದ್ದರೆ ನಾನು ಇಷ್ಟೊಂದು ನೋವು ಅನುಭವಿಸಲು ಬಿಡುತ್ತಿರಲಿಲ್ಲ ಎಂದರು.

ಸುದೀಪ್ ಸರ್ ಹಾಗೂ ಇಂಡಸ್ಟ್ರಿಯಲ್ಲಿ ಎಲ್ಲರೂ ಸಹಾಯ ಮಾಡುತ್ತಿದ್ದಾರೆ. ಆದರೆ ಸುದೀಪ್ ಅವರು ಬಿಟ್ಟು ಬೇರೆ ಯಾರಿಗೂ ನನ್ನ ಮೇಲೆ ಕರುಣೆ ಬರಲಿಲ್ಲ. ನನಗೆ ಯಾಕೆ ಇಷ್ಟು ಶಿಕ್ಷೆ ಕೊಡುತ್ತಿದ್ದೀರಿ ಎಂದು ವೀಡಿಯೋದಲ್ಲಿ ಮನನೊಂದು ಮಾತನಾಡಿದರು.

ನಾನು ಈಗ ಚೇತರಿಸಿಕೊಳ್ಳುತ್ತೇನೆ, ಆದರೆ‌ ಮೊದಲಿನಂತೆ ಕೆಲಸ ಮಾಡಲು‌ ಕೊಂಚ‌ ಸಮಯ ಬೇಕು. ಅಲ್ಲದೆ ನನ್ನ ಬಳಿ ಇರಲು ಮನೆಯಿಲ್ಲ. ಬಾಡಿಗೆ ಮನೆಗೆ ಅಡ್ವಾನ್ಸ್ ಕೊಡುಲು ಕೂಡ ಹಣವಿಲ್ಲ. ಮನೆ ಇಲ್ಲದ ಕಾರಣ ನಾನು ಮನೆ ಊಟ ಮಾಡಲು ಸಾಧ್ಯವಾಗುತ್ತಿಲ್ಲ. ಇದ್ದರಿಂದ ನನ್ನ‌ ಆರೋಗ್ಯ ಹದಗೆಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...

ನೈಋತ್ಯ ರೈಲ್ವೆಗೆ ₹7,748 ಕೋಟಿ ಅನುದಾನ: 2009–14ಕ್ಕೆ ಹೋಲಿಸಿದರೆ 9 ಪಟ್ಟು ಹೆಚ್ಚಳ – ಅಶ್ವಿನಿ ವೈಷ್ಣವ್

ನೈಋತ್ಯ ರೈಲ್ವೆಗೆ ₹7,748 ಕೋಟಿ ಅನುದಾನ: 2009–14ಕ್ಕೆ ಹೋಲಿಸಿದರೆ 9 ಪಟ್ಟು...