ರಾತ್ರಿ ಸೀರೆ ಉಟ್ಟು ಒಬ್ಬರೇ ಮಾತನಾಡಿ ಬೆಚ್ಚಿ ಬೀಳಿಸಿದ ನಿರ್ಮಲಾ

Date:

ಆರಂಭದಲ್ಲಿ ಬಿಗ್ ಬಾಸ್ ಕನ್ನಡ ಸೀಸನ್ 8ರಲ್ಲಿ ಎಲಿಮಿನೇಶನ್ ವೇಳೆ ಟಾಸ್ಕ್‌ನ್ನು ಸರಿಯಾಗಿ ಮಾಡದೆ ನಿರ್ಮಲಾ ಚೆನ್ನಪ್ಪ ಅವರು ನಾಮಿನೇಟ್ ಆಗಿದ್ದರು. ಆಮೇಲೆ ಪ್ರಶಾಂತ್ ಸಂಬರಗಿ ಅವರು ನಿರ್ಮಲಾರನ್ನು ಬಚಾವ್ ಕೂಡ ಮಾಡಿದ್ದರು. ಆದರೆ ಎಲ್ಲರೂ ಒಂದು, ನಿರ್ಮಲಾ ಮಾತ್ರ ಬೇರೆ ಎನ್ನುವಂತಾಗಿದೆ.

ಆರಂಭದಲ್ಲಿ ಬಿಗ್ ಬಾಸ್ ಕನ್ನಡ ಸೀಸನ್ 8ರಲ್ಲಿ ಎಲಿಮಿನೇಶನ್ ವೇಳೆ ಟಾಸ್ಕ್‌ನ್ನು ಸರಿಯಾಗಿ ಮಾಡದೆ ನಿರ್ಮಲಾ ಚೆನ್ನಪ್ಪ ಅವರು ನಾಮಿನೇಟ್ ಆಗಿದ್ದರು. ಆಮೇಲೆ ಪ್ರಶಾಂತ್ ಸಂಬರಗಿ ಅವರು ನಿರ್ಮಲಾರನ್ನು ಬಚಾವ್ ಕೂಡ ಮಾಡಿದ್ದರು. ಆದರೆ ಎಲ್ಲರೂ ಒಂದು, ನಿರ್ಮಲಾ ಮಾತ್ರ ಬೇರೆ ಎನ್ನುವಂತಾಗಿದೆ.

ನಿರ್ಮಲಾ ಅತಿಯಾಗಿ ವರ್ತನೆ ಮಾಡುತ್ತಿದ್ದಾರೆ ಎಂದು ಕೆಲ ಬಿಗ್ ಬಾಸ್ ಸ್ಪರ್ಧಿಗಳು ಹೇಳುತ್ತಿದ್ದಾರೆ. ಊಟದ ವಿಚಾರಕ್ಕೆ ನಿಮ್ಮಿ ಅತಿರೇಕ ಮಾಡುತ್ತಿದ್ದಾರೆ, ಎಲ್ಲರ ಜೊತೆ ಕೂತು ಊಟ ಮಾಡುತ್ತಿಲ್ಲ, ಎಲ್ಲರ ಗಮನವೂ ಅವರ ಕಡೆಗೆ ಇರಬೇಕು ಅಂತ ನಿರ್ಮಲಾ ಬಯಸುತ್ತಿದ್ದಾರೆ ಎಂದು ಚಂದ್ರಕಲಾ ಮೋಹನ್ ಹೇಳಿದ್ದಾರೆ. ಈ ಕುರಿತು ಗೀತಾ, ಚಂದ್ರಕಲಾ, ಶಮಂತ್ ದೊಡ್ಡ ಚರ್ಚೆ ಮಾಡಿದ್ದಾರೆ.

ನಿರ್ಮಲಾ ಚೆನ್ನಪ್ಪ ಅವರು ಇರೋದು ಹೀಗೆನಾ? ಅಥವಾ ಬಿಗ್‌ ಬಾಸ್‌ ಗಮನ ಸೆಳೆಯಲು ಈ ರೀತಿ ಮಾಡುತ್ತಿದ್ದಾರಾ? ಬಿಗ್ ಬಾಸ್ ನೀಡಿರುವ ಸಿಕ್ರೇಟ್ ಟಾಸ್ಕ್? ಎನ್ನೋದು ನಿಜಕ್ಕೂ ಗೊತ್ತಿಲ್ಲ. ಪ್ರತಿಯೊಬ್ಬರೂ ಕೂಡ ತಾನೇ ಹೆಚ್ಚು ಕಾಣಿಸಿಕೊಳ್ಳಬೇಕು, ತನ್ನ ದನಿಯೇ ಹೆಚ್ಚಾಗಿ ಕೇಳಬೇಕು ಎಂಬ ಉದ್ದೇಶ ಹೊಂದಿರುತ್ತಾರೆ. ಈ ಕಾರಣದಿಂದ ನಿರ್ಮಲಾ ಈ ರೀತಿ ಮಾಡುತ್ತಿರಬಹುದೇ? ಎಂಬ ಸಂದೇಹ ಕೂಡ ಶುರುವಾಗಿದೆ. ಇದಕ್ಕೆಲ್ಲ ಮುಂದಿನ ದಿನಗಳಲ್ಲಿ ಸರಿಯಾದ ಉತ್ತರ ಸಿಗಬಹುದು.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...