“ರಾತ್ರಿ ಹೆಂಡತಿ ಪಕ್ಕ ಮಲಗಬೇಕಾ, ಬೇಡವಾ ಎಂದು ಮಾಧ್ಯಮದವರು ಡಿಸೈಡ್ ಮಾಡ್ತೀರಾ? ” ಸುದೀಪ್ ವಿಚಾರ ಕೇಳಿದಾಗ ದರ್ಶನ್ ಈ ರೀತಿ ಪ್ರತಿಕ್ರಿಯಿಸಿದ್ದು ಯಾಕೆ !?

Date:

ಇನ್ನೇನು ಕುರುಕ್ಷೇತ್ರ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ ಅದಕ್ಕೂ ಮುನ್ನ ಒಂದು ಪತ್ರಿಕಾಗೋಷ್ಠಿ ಚಿತ್ರತಂಡ ಕರೆದಿತ್ತು ಆ ಸಮಯದಲ್ಲಿ ದರ್ಶನ್ ಕೂಡ ಮಾತನಾಡಿದರು ಆಗ ಪತ್ರಕರ್ತರೊಬ್ಬರು ಸುದೀಪ್ ಬಗ್ಗೆ ದರ್ಶನ್ ಬಳಿ ಕೇಳಿದಾಗ ,

‘ಇನ್ಮೇಲೆ ದರ್ಶನ್ ಏನು ಬೆಳಿಗ್ಗೆ ಎಷ್ಟೊತ್ತಿಗೆ ಏಳಬೇಕು, ಏನು ತಿನ್ನಬೇಕು, ಯಾರ ಫೋನ್ ಅಟೆಂಡ್ ಮಾಡಬೇಕು, ಯಾರ ಜತೆ ಫ್ರೆಂಡ್ ಶಿಪ್ ಮಾಡಬೇಕು, ರಾತ್ರಿ  ಹೆಂಡತಿ ಪಕ್ಕಾ  ಮಲಗಬೇಕಾ, ಬೇಡವಾ ಎಂದು ಮಾಧ್ಯಮದವರೇ ಡಿಸೈಡ್ ಮಾಡ್ತೀರಾ? ಅದು ನನ್ನ ವೈಯಕ್ತಿ. ಏನು ಮಾಡಬೇಕೆಂದು ನನಗೆ ಗೊತ್ತು’ ಎಂದು ರಾಂಗ್ ಆಗಿ ಪ್ರತಿಕ್ರಿಸಿದರು.

Share post:

Subscribe

spot_imgspot_img

Popular

More like this
Related

ಅಕ್ರಮ ಹಣ ವರ್ಗಾವಣೆ ಪ್ರಕರಣ; ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ವೈದ್ಯಕೀಯ ಜಾಮೀನು

ಅಕ್ರಮ ಹಣ ವರ್ಗಾವಣೆ ಪ್ರಕರಣ; ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ...

ಬೆಂಗಳೂರು–ಮೈಸೂರು ರೈಲು ಮಾರ್ಗದ ಬೇಡಿಕೆಗಳ ಬಗ್ಗೆ ರೈಲ್ವೆ ಸಚಿವರೊಂದಿಗೆ ಕುಮಾರಸ್ವಾಮಿ ಚರ್ಚೆ

ಬೆಂಗಳೂರು–ಮೈಸೂರು ರೈಲು ಮಾರ್ಗದ ಬೇಡಿಕೆಗಳ ಬಗ್ಗೆ ರೈಲ್ವೆ ಸಚಿವರೊಂದಿಗೆ ಕುಮಾರಸ್ವಾಮಿ ಚರ್ಚೆ ನವದೆಹಲಿ:...

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ ಇಳಿಕೆ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ...

ಭೀಕರ ರಸ್ತೆ ಅಪಘಾತ: ಕ್ರೂಸರ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಮೂವರು ಕೃಷಿ ಕಾರ್ಮಿಕರು ಸಾವು

ಭೀಕರ ರಸ್ತೆ ಅಪಘಾತ: ಕ್ರೂಸರ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಮೂವರು ಕೃಷಿ ಕಾರ್ಮಿಕರು...