ರಾಧಿಕಾ ರಿಂದ ಕುಮಾರಸ್ವಾಮಿಗೆ ಎದುರಾಯ್ತು ಸಂಕಷ್ಟ..!?

Date:

ಕಳೆದ ಕಲವು ದಿನಗಳಿಂದ ಬಿಟ್ಟು ಬಿಡದಂತೆ ಲೋಕಸಭಾ ಚುನಾವಣೆಯಲ್ಲಿ ಪ್ರಚಾರವನ್ನು ಮಾಡಿದ್ದ ಕುಮಾರಸ್ವಾಮಿಯವರು ಕರಾವಳಿಯಲ್ಲಿ ಪ್ರಕೃತಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದರು, ಆದರೆ ಇದೀಗ ಸಿ ಎಂ ಕುಮಾರಸ್ವಾಮಿಯವರಿಗೆ ಸಂಕಷ್ಟವೊಂದು ಎದುರಾಗಿದೆ.

2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಹಾಗೂ ಚನ್ನಪಟ್ಟಣ ಎರಡು ಕ್ಷೇತ್ರದಿಂದಲೂ ಕುಮಾರಸ್ವಾಮಿಯವರು ಸ್ಪರ್ಧಿಸಿದ್ರು, ಈ ಸಮಯದಲ್ಲಿ ಕುಮಾರಸ್ವಾಮಿ ಅವರು ಚುನಾವಣಾಧಿಕಾರಿಗೆ ಸಲ್ಲಿಸಿದ್ದ ಅಫಿಡವಿಟ್ ನಲ್ಲಿ ತಮ್ಮ ಮಗ ನಿಖಿಲ್ ಕುಮಾರಸ್ವಾಮಿ ಹಾಗೂ 2ನೇ ಪತ್ನಿ ನಟಿ ರಾಧಿಕಾ ಮತ್ತು ಪುತ್ರಿ ಶಮಿಕಾ ಅವರ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಿಲ್ಲ ಮತ್ತು ದಾಖಲಾತಿಯನ್ನು ದಾಖಲಿಸಿಲ್ಲ ಎಂದು ಪ್ರಜ್ಞಾವಂತ ನಾಗರಿಕ ಸಮಿತಿ ಅಧ್ಯಕ್ಷ ಆನಂದ್ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಕಂಪ್ಲೆಂಟ್ ನೀಡಿದ್ದಾರೆ.

ಕುಮಾರಸ್ವಾಮಿ ಮೇಲಿನ ಈ ದೂರನ್ನು ನಿನ್ನೆ ಪುರಸ್ಕರಿಸಿರುವ ವಿಶೇಷ ನ್ಯಾಯಾಲಯ, ದೂರಿನ ವಿಚಾರಣೆಯನ್ನು ಮುಂಬರುವ ಮೇ 2ಕ್ಕೆ ಮುಂದೂಡಿ ಮಂಗಳವಾರ ಆದೇಶವನ್ನು ಹೊರಡಿಸಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...