ರಾಬರ್ಟ್ ತೆಲುಗು ಸಮಸ್ಯೆ ಬಗ್ಗೆ ಸುದೀಪ್ ಹೇಳಿದ್ದೇನು ಗೊತ್ತಾ?

Date:

ದರ್ಶನ್ ಅಭಿನಯದ ರಾಬರ್ಟ್ ತೆಲುಗು ಸಿನಿಮಾ ಬಿಡುಗಡೆಗೆ ತೆಲುಗು ರಾಜ್ಯಗಳಲ್ಲಿ ವಿತರಕರುಗಳಿಂದ ಅಡ್ಡಿಯುಂಟಾಗಿದ್ದು ನಿಮಗೆಲ್ಲರಿಗೂ ತಿಳಿದೇ ಇದೆ. ಇನ್ನು ರಾಬರ್ಟ್ ಚಿತ್ರತಂಡ ತೆಲುಗು ವಿತರಕನ ಈ ನಡೆ ವಿರುದ್ಧ  ಫಿಲ್ಮ್ ಚೇಂಬರ್ ನಲ್ಲಿ ದೂರು ಸಲ್ಲಿಸಿತ್ತು.

 

ಹೀಗೆ ವಿತರಕನ ನಡೆಯ ವಿರುದ್ಧ ಚಿತ್ರತಂಡ ತಿರುಗಿಬಿದ್ದ ನಂತರ ಆ ವಿತರಕ ರಾಬರ್ಟ್ ತೆಲುಗು ಚಿತ್ರವನ್ನ ಬಿಡುಗಡೆ ಮಾಡಲು ಒಪ್ಪಿಕೊಂಡಿದ್ದಾನೆ. ಇನ್ನು ಈ ವಿವಾದದ ಬಗ್ಗೆ ಕಿಚ್ಚ ಸುದೀಪ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

 

ತಮ್ಮ ಹಳೆಯ ಗೆಳೆಯ ದರ್ಶನ್ ಅವರ ರಾಬರ್ಟ್ ತೆಲುಗು ವಿವಾದದ ಬಗ್ಗೆ ಮಾತನಾಡಿರುವ ಕಿಚ್ಚ ಸುದೀಪ್ ಅವರು ನಾನು ಬೇರೆ ಸಿನಿಮಾದ ಸಮಸ್ಯೆಯನ್ನು ಇತ್ಯರ್ಥ ಮಾಡುವಷ್ಟು ದೊಡ್ಡ ಕಲಾವಿದನಲ್ಲ , ಅವರವರ ಸಿನಿಮಾವನ್ನು ಕಾಪಾಡಿ ಕೊಳ್ಳುವ ಶಕ್ತಿಯನ್ನು ದೇವರು ಅವರವರಿಗೆ ಕೊಟ್ಟಿದ್ದಾನೆ ಎಂದು ರಾಬರ್ಟ್ ತೆಲುಗು ವಿವಾದದ ಕುರಿತು ಸುದೀಪ್ ಅವರು ಪ್ರತಿಕ್ರಿಯೆ ನೀಡಿದರು. ಈ ಮೂಲಕ ಸುದೀಪ್ ಅವರು ಬೇರೆಯವರ ಚಿತ್ರಕ್ಕೆ ನಾನು ತಲೆ ಹಾಕುವುದಿಲ್ಲ ಎಂದು ಪರೋಕ್ಷವಾಗಿ ತಿಳಿಸಿದರು..

 

 

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...