ರಾಬರ್ಟ್ ತೆಲುಗು ಸಮಸ್ಯೆ ಬಗ್ಗೆ ಸುದೀಪ್ ಹೇಳಿದ್ದೇನು ಗೊತ್ತಾ?

Date:

ದರ್ಶನ್ ಅಭಿನಯದ ರಾಬರ್ಟ್ ತೆಲುಗು ಸಿನಿಮಾ ಬಿಡುಗಡೆಗೆ ತೆಲುಗು ರಾಜ್ಯಗಳಲ್ಲಿ ವಿತರಕರುಗಳಿಂದ ಅಡ್ಡಿಯುಂಟಾಗಿದ್ದು ನಿಮಗೆಲ್ಲರಿಗೂ ತಿಳಿದೇ ಇದೆ. ಇನ್ನು ರಾಬರ್ಟ್ ಚಿತ್ರತಂಡ ತೆಲುಗು ವಿತರಕನ ಈ ನಡೆ ವಿರುದ್ಧ  ಫಿಲ್ಮ್ ಚೇಂಬರ್ ನಲ್ಲಿ ದೂರು ಸಲ್ಲಿಸಿತ್ತು.

 

ಹೀಗೆ ವಿತರಕನ ನಡೆಯ ವಿರುದ್ಧ ಚಿತ್ರತಂಡ ತಿರುಗಿಬಿದ್ದ ನಂತರ ಆ ವಿತರಕ ರಾಬರ್ಟ್ ತೆಲುಗು ಚಿತ್ರವನ್ನ ಬಿಡುಗಡೆ ಮಾಡಲು ಒಪ್ಪಿಕೊಂಡಿದ್ದಾನೆ. ಇನ್ನು ಈ ವಿವಾದದ ಬಗ್ಗೆ ಕಿಚ್ಚ ಸುದೀಪ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

 

ತಮ್ಮ ಹಳೆಯ ಗೆಳೆಯ ದರ್ಶನ್ ಅವರ ರಾಬರ್ಟ್ ತೆಲುಗು ವಿವಾದದ ಬಗ್ಗೆ ಮಾತನಾಡಿರುವ ಕಿಚ್ಚ ಸುದೀಪ್ ಅವರು ನಾನು ಬೇರೆ ಸಿನಿಮಾದ ಸಮಸ್ಯೆಯನ್ನು ಇತ್ಯರ್ಥ ಮಾಡುವಷ್ಟು ದೊಡ್ಡ ಕಲಾವಿದನಲ್ಲ , ಅವರವರ ಸಿನಿಮಾವನ್ನು ಕಾಪಾಡಿ ಕೊಳ್ಳುವ ಶಕ್ತಿಯನ್ನು ದೇವರು ಅವರವರಿಗೆ ಕೊಟ್ಟಿದ್ದಾನೆ ಎಂದು ರಾಬರ್ಟ್ ತೆಲುಗು ವಿವಾದದ ಕುರಿತು ಸುದೀಪ್ ಅವರು ಪ್ರತಿಕ್ರಿಯೆ ನೀಡಿದರು. ಈ ಮೂಲಕ ಸುದೀಪ್ ಅವರು ಬೇರೆಯವರ ಚಿತ್ರಕ್ಕೆ ನಾನು ತಲೆ ಹಾಕುವುದಿಲ್ಲ ಎಂದು ಪರೋಕ್ಷವಾಗಿ ತಿಳಿಸಿದರು..

 

 

Share post:

Subscribe

spot_imgspot_img

Popular

More like this
Related

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ ಹೈದರಾಬಾದ್:...

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ: ಡಿ.ಕೆ.ಶಿವಕುಮಾರ್

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ:...