ರಾಮಮಂದಿರ ನಿರ್ಮಾಣಕ್ಕೆ ಗಂಭೀರ್ ಕೊಟ್ರು ಅತಿದೊಡ್ಡ ದೇಣಿಗೆ!

Date:

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗುತ್ತಿರುವ ವಿಚಾರ ನಿಮಗೆಲ್ಲರಿಗೂ ತಿಳಿದೇ ಇದೆ. ಹೀಗಾಗಿ ರಾಮಮಂದಿರ ನಿರ್ಮಾಣಕ್ಕೆ ಜನಸಾಮಾನ್ಯರು ಮತ್ತು ಸೆಲೆಬ್ರಿಟಿಗಳು ತಮ್ಮ ಕೈಲಾದಷ್ಟು ದೇಣಿಗೆಯನ್ನು ನೀಡುತ್ತಿದ್ದಾರೆ. ರಾಮಮಂದಿರಕ್ಕೆ ದೇಣಿಗೆಯೂ ಸಹ ತುಂಬಾ ಚೆನ್ನಾಗಿಯೇ ಬರುತ್ತಿದ್ದು ಸೆಲೆಬ್ರಿಟಿಗಳು ನಾಮುಂದು ತಾಮುಂದು ಎಂದು ದೊಡ್ಡ ಮೊತ್ತದ ದೇಣಿಗೆಗಳನ್ನು ಕೊಡಲು ಶುರುಮಾಡಿದ್ದಾರೆ.

 

 

ಮಾಜಿ ಕ್ರಿಕೆಟಿಗ ಮತ್ತು ಪ್ರಚಲಿತ ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರು ರಾಮಮಂದಿರ ನಿರ್ಮಾಣಕ್ಕೆ ದೊಡ್ಡ ಮೊತ್ತದ ದೇಣಿಗೆಯನ್ನು ನೀಡಿದ್ದಾರೆ. ಹೌದು ಗೌತಮ್ ಗಂಭೀರ್ ಅವರು ರಾಮಮಂದಿರ ನಿರ್ಮಾಣಕ್ಕೆ ಬರೋಬ್ಬರಿ ಒಂದು ಕೋಟಿ ರೂಪಾಯಿ ದೇಣಿಗೆಯನ್ನು ನೀಡಿದ್ದಾರೆ.. ಇಷ್ಟೊಂದು ದೊಡ್ಡ ಮೊತ್ತದ ಹಣವನ್ನು ಗೌತಮ್ ಗಂಭೀರ್ ಅವರು ನೀಡಿರುವ ವಿಚಾರ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

Share post:

Subscribe

spot_imgspot_img

Popular

More like this
Related

ಇಂದು ರಾಜ್ಯಕ್ಕೆ ರಾಷ್ಟ್ರಪತಿ: ಮಳವಳ್ಳಿ ಕಾರ್ಯಕ್ರಮದಲ್ಲಿ ಭಾಗಿ

ಇಂದು ರಾಜ್ಯಕ್ಕೆ ರಾಷ್ಟ್ರಪತಿ: ಮಳವಳ್ಳಿ ಕಾರ್ಯಕ್ರಮದಲ್ಲಿ ಭಾಗಿ ಮಂಡ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು...

ಅಪ್ಪಿತಪ್ಪಿಯೂ ಚಳಿಗಾಲದಲ್ಲಿ ಗರ್ಭಿಣಿಯರು ಈ ತಪ್ಪುಗಳನ್ನು ಮಾಡಬೇಡಿ!

ಅಪ್ಪಿತಪ್ಪಿಯೂ ಚಳಿಗಾಲದಲ್ಲಿ ಗರ್ಭಿಣಿಯರು ಈ ತಪ್ಪುಗಳನ್ನು ಮಾಡಬೇಡಿ! ಇತ್ತೀಚಿನ ದಿನಗಳಲ್ಲಿ ಚಳಿ ದಿನದಿಂದ...

ಇಂದು ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನ: ಸಂಜೆ ಪತ್ನಿ ಸಮಾಧಿ ಬಳಿ ಅಂತ್ಯಕ್ರಿಯೆ 

ಇಂದು ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನ: ಸಂಜೆ ಪತ್ನಿ ಸಮಾಧಿ ಬಳಿ...

ಕಾಂಗ್ರೆಸ್​​​​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಕಾಂಗ್ರೆಸ್​​​​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ...