ರಾಮರಾಜ್ಯ ಆಗಬೇಕು ಎಂಬುದು ನಮ್ಮ ಗುರಿ: ಆರ್ ಅಶೋಕ್

Date:

ಚಿಕ್ಕಬಳ್ಳಾಪುರ: ರಾಮರಾಜ್ಯ ಆಗಬೇಕು ಎಂಬುದು ನಮ್ಮ ಗುರಿ. ಆದರೆ ಸಿದ್ದರಾಮಯ್ಯ ಮುಸ್ಲಿಮರಿಗೆ 11 ಸಾವಿರ ಕೋಟಿ ಖರ್ಚು ಮಾಡುತ್ತಿದ್ದಾರೆ ಎಂದು ಚಿಕ್ಕಬಳ್ಳಾಪುರದಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದರು. ರಾಮರಾಜ್ಯ ಆಗಬೇಕು ಎಂಬುದು ನಮ್ಮ ಗುರಿ. ಆದರೆ ಸಿದ್ದರಾಮಯ್ಯ ಮುಸ್ಲಿಮರಿಗೆ 11 ಸಾವಿರ ಕೋಟಿ ಖರ್ಚು ಮಾಡುತ್ತಿದ್ದಾರೆ.
ಟಿಪ್ಪು ಜಯಂತಿ ಮಾಡಿದ್ರೂ, ಶಾದಿ ಭಾಗ್ಯ ತಂದರು. ಸಿದ್ದರಾಮಯ್ಯ ಹಿಂದೂ ವಿರೋಧಿ. ಅದಕ್ಕಾಗಿಯೇ ಇದೆಲ್ಲಾ ಮಾಡಿದ್ದಾರೆ. ಹಿಂದೂ ವಿರೋಧಿ ಭಾವನೆ ಕಾಂಗ್ರೆಸ್‌ನ ರಕ್ತದಲ್ಲಿದೆ. ರಕ್ತದ ಕಣಕಣದಲ್ಲೂ ಹಿಂದೂ ವಿರೋಧಿ ಭಾವನೆ ಇದೆ ಎಂದು ಹರಿಹಾಯ್ದರು.
ಕಾಂಗ್ರೆಸ್‌ನವರಿಂದ ಹೆಚ್ಚಿಗೆ ಏನೂ ಬಯಸಲ್ಲ. ಹೆಸರಿಗೆ ರಾಮ ಎನ್ನುತ್ತಾರೆ. ಆದರೆ ಒಳಗೆ ಒಂದು ಹೊರಗೆ ಒಂದು ಮಾಡುತ್ತಾರೆ. ರಾಮ ಅನ್ನೋದು ಅವರ ಜನ್ಮದಲ್ಲೇ ಬರಲ್ಲ. ಅವರು ಟಿಪ್ಪು ಸಂಸ್ಕೃತಿಯವರು. ರಾಮಜಪ ಮಾಡಿದ ಕಾರಣಕ್ಕೆ ನಾವು ರಾಮಮಂದಿರ ಕಟ್ಟುತ್ತಿದ್ದೇವೆ. ಕಾಂಗ್ರೆಸ್‌ನವರು ರಾಮಮಂದಿರದ ಬಗ್ಗೆ ಮಾತನಾಡಿಲ್ಲ, ಹೋರಾಟ ಮಾಡಿಲ್ಲ. ಹೋರಾಟ ಮಾಡಿದಾಗ ನಮ್ಮ ಮೇಲೆ ಗುಂಡು ಹಾರಿಸಿದವರು, ಜೈಲಿಗೆ ಹಾಕಿಸಿದವರು ಕಾಂಗ್ರೆಸ್‌ನವರು ಎಂದು ವಾಗ್ದಾಳಿ ನಡೆಸಿದರು.

Share post:

Subscribe

spot_imgspot_img

Popular

More like this
Related

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...