ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಕೇಸ್: ಕೊನೆಗೂ ಸಿಕ್ಕ ಉಗ್ರ !

Date:

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಂಕಿತರನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಬಂಧಿಸಿದ್ದಾರೆ. ಶಂಕಿತ ಮುಸಾವಿರ್ ಹುಸೇನ್ ಶಾಜಿಬ್, ಅಬ್ದುಲ್ ಮತೀನ್ ಅಹಮದ್ ತಾಹಾರನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ. ಈ ಹಿಂದೆ ಪ್ರಕರಣ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಎನ್‍ಐಎ, ಸಾಕ್ಷಿ ಸಂಗ್ರಹಕ್ಕಾಗಿ ಆರೋಪಿಗಳ ಸಹಪಾಠಿಗಳು,
ಸ್ನೇಹಿತರು, ಬಂಧಿತ ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ಐಇಡಿ ತಂದಿದ್ದ ಮುಸಾವೀರ್ ಹಾಗೂ ರೂಪುರೇಷೆ ಸಿದ್ಧಪಡಿಸಿದ ಅಬ್ದುಲ್ ಮತೀನ್ ತಾಹ ಇಬ್ಬರು ತೀರ್ಥಹಳ್ಳಿಯವರು. ಇವರಿಗೆ ಸಹಾಯ ಮಾಡಿದ ಮುಜಾಮೀಲ್ ಷರೀಫ್ ಎಂಬಾತನ ಬಂಧಿಸಲಾಗಿದೆ ಎಂದು ತಿಳಿಸಿತ್ತು. ತಲೆಮರೆಸಿಕೊಂಡಿರುವ ಆರೋಪಿಗಳನ್ನು ಪತ್ತೆ ಹಚ್ಚಲು ಮತ್ತು ಬಂಧಿಸಲು ಕರ್ನಾಟಕ, ತಮಿಳುನಾಡು ಮತ್ತು ಉತ್ತರ ಪ್ರದೇಶದ 18 ಸ್ಥಳಗಳಲ್ಲಿ ಎನ್‍ಐಎ ಶೋಧ ನಡೆಸಿದೆ. ಈಗಾಗಲೇ ಇಬ್ಬರು ಆರೋಪಿಗಳ ಸುಳಿವಿಗಾಗಿ ತಲಾ 10 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿದೆ.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...