ರಾಷ್ಟ್ರದ ಹಿತ ದೃಷ್ಟಿಯಿಂದ ಬೆಲೆ ಏರಿಕೆಯನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು: ಸಚಿವ ಕೆ. ಹೆಚ್. ಮುನಿಯಪ್ಪ

Date:

ರಾಷ್ಟ್ರದ ಹಿತ ದೃಷ್ಟಿಯಿಂದ ಬೆಲೆ ಏರಿಕೆಯನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು: ಸಚಿವ ಕೆ. ಹೆಚ್. ಮುನಿಯಪ್ಪ

ಬೆಳಗಾವಿ: ರಾಷ್ಟ್ರದ ಹಿತ ದೃಷ್ಟಿಯಿಂದ ಬೆಲೆ ಏರಿಕೆಯನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು ಎಂದು‌ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ‌ ವ್ಯವಹಾರಗಳ ಇಲಾಖೆಯ ಸಚಿವ ಕೆ. ಹೆಚ್. ಮುನಿಯಪ್ಪ ಒತ್ತಾಯ ಮಾಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು,
ಕೇಂದ್ರ ಸರ್ಕಾರದ ಬೆಲೆ ಏರಿಕೆಯ ವಿರುದ್ಧ ನಾವು ಪ್ರತಿಭಟಿಸುತ್ತಿದ್ದೇವೆ. ಕೇಂದ್ರವು ಎಲ್ಲದರ ಮೇಲೂ ಬೆಲೆ ಏರಿಕೆ ಮಾಡಿದೆ. ಇದರ ಅವಶ್ಯಕತೆ ಏನಿದೆ?. ಇದರ ಹಣ ಎಲ್ಲಿ ಹೋಗುತ್ತಿದೆ ಎಂದು ಕಾರಣ ಕೊಡಬೇಕು. ರಾಷ್ಟ್ರದ ಹಿತ ದೃಷ್ಟಿಯಿಂದ ಬೆಲೆ ಏರಿಕೆಯನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು ಎಂದು‌ ಒತ್ತಾಯಿಸಿದರು.
ಇನ್ನೂ ದೇಶದಲ್ಲಿ ಇಂಥ ಘಟನೆಗಳು ಆಗಬಾರದು. ಇಂಥ ಘಟನೆಗಳು ಸಂಭವಿಸಿದಾಗ ಖಂಡಿಸಬೇಕಿತ್ತು. ಇದನ್ನು ಖಂಡಿಸಿರುವ ಕೇಂದ್ರ ಸರ್ಕಾರ ಭಯೋತ್ಪಾದಕರ ಮೇಲೆ ಕ್ರಮ ಜರುಗಿಸಬೇಕು.‌ ಮುಖ್ಯಮಂತ್ರಿ ಸಿದ್ದರಾಮಯ್ಯ ಯುದ್ಧ ಬೇಡ ಎಂದು ನೀಡಿದ ಹೇಳಿಕೆಗೆ ಅವರೇ‌ ನಿನ್ನೆ ಉತ್ತರ ಕೊಟ್ಟಿದ್ದಾರೆ. ಇದರಲ್ಲಿ ರಾಜಕೀಯ ಮಾಡಬಾರದು ಎಂದರು.

Share post:

Subscribe

spot_imgspot_img

Popular

More like this
Related

ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ

ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ...

ಯೆಲ್ಲೋ ಮೆಟ್ರೋಗೆ ಹೊಸ ರೈಲು ಸೇರ್ಪಡೆ: ನಾಳೆಯಿಂದ 15 ನಿಮಿಷಕ್ಕೊಮ್ಮೆ ಸಂಚಾರ!

ಯೆಲ್ಲೋ ಮೆಟ್ರೋಗೆ ಹೊಸ ರೈಲು ಸೇರ್ಪಡೆ: ನಾಳೆಯಿಂದ 15 ನಿಮಿಷಕ್ಕೊಮ್ಮೆ ಸಂಚಾರ! ಬೆಂಗಳೂರು:...

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ...

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ ಬೆಂಗಳೂರು:...