ರಾಹುಲ್ ಅಬ್ಬರ, ಭಾರತಕ್ಕೆ ಭರ್ಜರಿ ಜಯ

Date:

ಇಂದು ದುಬೈ ಇಂಟರ್​​ನ್ಯಾಷನಲ್​​ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್​​​​ ಪಂದ್ಯದಲ್ಲಿ ಭಾರತ ತಂಡವೂ ಸ್ಕಾಟ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದೆ. 2 ವಿಕೆಟ್​​ ನಷ್ಟಕ್ಕೆ ಕೇವಲ 6.3 ಓವರ್​​ನಲ್ಲಿ ಸ್ಕಾಟ್ಲೆಂಡ್ ನೀಡಿದ ಟಾರ್ಗೆಟ್​​​ 89 ರನ್​​​​ ಗಳಿಸಿ ಗೆಲುವಿನ ನಗೆ ಬೀರಿದೆ. ಈ ಮೂಲಕ ತನ್ನ ಸೆಮಿ ಫೈನಲ್​​ ಆಸೆ ಜೀವಂತವಾಗಿರಿಸಿದೆ.

ಟಾಸ್​​ ಸೋತು ಮೊದಲು ಬ್ಯಾಟಿಂಗ್​​ ಮಾಡಿದ ಸ್ಕಾಟ್ಲೆಂಡ್ 17.4 ಓವರ್​​ನಲ್ಲಿ 85 ರನ್​​ಗೆ ಆಲೌಟ್​​ ಆಗಿತ್ತು. ಸ್ಕಾಟ್ಲೆಂಡ್ ಪರ ಜಾರ್ಜ್ ಮಾಂಜಿ 24, ಕ್ಯಾಲಮ್ ಮೆಕ್ಲಿಯೋಡ್ 16, ಮೈಕೆಲ್ ಲೀಸ್ಕ್ 21 ರನ್​​ ಗಳಿಸಿದ್ದಾರೆ. ಇವರ ನೆರವಿನಿಂದ ಸ್ಕಾಟ್ಲೆಂಡ್ ಕೇವಲ 85 ರನ್​​ ಗಳಿಸಿದೆ. ಈ ಮೂಲಕ ಭಾರತಕ್ಕೆ ಸ್ಕಾಟ್ಲೆಂಡ್ 86 ರನ್​​ ಟಾರ್ಗೆಟ್​ ನೀಡಿತ್ತು. ಈಗ ಭಾರತ ಕೇವಲ 7 ಓವರ್​​ನಲ್ಲಿ ಮ್ಯಾಚ್​​ ಮುಗಿಸಿದೆ.

ಟೀಂ ಇಂಡಿಯಾ ಪರ ರೋಹಿತ್​ ಶರ್ಮಾ 30, ಕೆ.ಎಲ್​​ ರಾಹುಲ್​​ 50 ರನ್​​ ಗಳಿಸಿದರು.

Share post:

Subscribe

spot_imgspot_img

Popular

More like this
Related

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ ಸೋಂಕು

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ...

ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ – ಆದರೆ ಈ ಕೆಲಸ ತಪ್ಪದೇ ಬಿಡಿ!

ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ – ಆದರೆ ಈ ಕೆಲಸ...

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...