ರಾಹುಲ್ ಗಾಂಧಿ ಅವರೇ ಪ್ರತಿಪಕ್ಷ ಆಗಲಿ ಅಂತ ನಮ್ಮೆಲ್ಲರ ಆಸೆ !

Date:

ಬೆಂಗಳೂರು: ರಾಹುಲ್ ಗಾಂಧಿ ಅವರೇ ಪ್ರತಿಪಕ್ಷ ಆಗಲಿ ಅಂತ ನಮ್ಮೆಲ್ಲರ ಆಸೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರೇ ಪ್ರತಿಪಕ್ಷ ಆಗಲಿ ಅಂತ ನಮ್ಮೆಲ್ಲರ ಆಸೆ. ಇದನ್ನು ಇಂಡಿಯಾ ಒಕ್ಕೂಟ ತೀರ್ಮಾನಿಸಲಿದೆ.
ರಾಹುಲ್ ಗಾಂಧಿ ದೇಶಾದ್ಯಂತ ಪಾದಯಾತ್ರೆ ಮಾಡಿದ್ದಾರೆ. ಈ ಮೂಲಕ ಜನರ ಜ್ವಲಂತ ಸಮಸ್ಯೆಗಳನ್ನು ಎತ್ತಿದ್ದಾರೆ. ಹೀಗಾಗಿ ಅವರೇ ಪ್ರತಿಪಕ್ಷ ನಾಯಕ ಆಗಲಿ ಅನ್ನೋದು ನಮ್ಮೆಲ್ಲರ ಬಯಕೆಯಾಗಿದೆ. ಇಂಡಿಯಾ ಕೂಟ ಏನು ತೀರ್ಮಾನ ಮಾಡುತ್ತೋ ನೋಡೋಣ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...