ರಾಹುಲ್ ಗಾಂಧಿ ಪ್ರಧಾನಿ ಆಗುವ ಆಸೆಯನ್ನು ನುಚ್ಚುನೂರು ಮಾಡಿದ ಕಾಂಗ್ರೆಸ್ ನಾಯಕ..!?

Date:

ಸಂದರ್ಶನವೊಂದರಲ್ಲಿ ಮಾತನಾಡುತ್ತಿದ್ದ ಮಹಾಘಟಬಂಧನದ ನಾಯಕ ಶರದ್ ಪವಾರ್ “ಎನ್ ಡಿಎಯೇತರ ಪಕ್ಷಗಳಲ್ಲಿ ಪ್ರಧಾನಿ ಅಭ್ಯರ್ಥಿ ಯಾರು ಎಂದು ಹೇಳುವುದಾದರೆ ಮುಖ್ಯವಾಗಿ ಮೂರು ಹೆಸರುಗಳು ಕೇಳಿ ಬರುತ್ತದೆ, ಮಮತಾ ಬ್ಯಾನರ್ಜಿ, ಚಂದ್ರಬಾಬು ನಾಯ್ಡು, ಮಾಯಾವತಿ, ಈ ಮೂರು ಜನರು ರಾಹುಲ್ ಗಿಂತ ಸೂಕ್ತ ಅಭ್ಯರ್ಥಿಗಳು ಎಂದು ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ.

ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ, ಬಹುಜನ ಸಮಾಜ ಪಕ್ಷದ ಮಾಯಾವತಿ ಮತ್ತು ತೆಲುಗು ದೇಶಂ ಪಕ್ಷದ ಅವರು ಕಾಂಗ್ರೆಸ್ ನ ರಾಹುಲ್ ಗಾಂಧಿ ಅವರಿಗಿಂತ ಉತ್ತಮ ಅಭ್ಯರ್ಥಿಗಳು ಎಂಬುದು ನನ್ನ ಅನಿಸಿಕೆ

ಆದರೆ ಪ್ರಧಾನಿ ಯಾರು ಎಂಬುದನ್ನು ಫಲಿತಾಂಶದ ಮೊದಲೆ ಹೇಳಲು ಆಗುವುದಿಲ್ಲ ಫಲಿತಾಂಶದ ನಂತರ ನಿರ್ಧರಿಸಬೇಕು. ಆದ್ದರಿಂದ ಈಗಲೇ ಹೆಸರು ಸೂಚಿಸುವುದು ಸೂಕ್ತವಲ್ಲ ಎಂದು

ಹೇಳಿಕೆಯನ್ನು ನೀಡುವುದರ ಮೂಲಕ ರಾಹುಲ್ ಗಾಂಧಿಯವರ ಪ್ರಧಾನಿ ಆಗುವ ಆಸೆಯನ್ನು ರಮೇಶ್ ಪೊವಾರ್ ನುಚ್ಚುನೂರು ಮಾಡಿದ್ದಾರೆ.

 

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...