ರಾಹುಲ್ ಗಾಂಧಿ ರಾಜೀನಾಮೆ ಬಗ್ಗೆ ದೇವೇಗೌಡ ಅವರು ಹೇಳಿದ್ದೇನು ಗೊತ್ತಾ.?

Date:

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ರಾಹುಲ್ ಗಾಂಧಿಯವರದು ಹೋರಾಟದ ಮನೋಭಾವ. ಎಐಸಿಸಿ ಅಧ್ಯಕ್ಷರಾದ ಮೇಲೆ ಹಲವು ವಿಷಯಗಳನ್ನು ಇಟ್ಟುಕೊಂಡು ಅವರು ಹೋರಾಟ ನಡೆಸಿದ್ದರು. ಪ್ರಧಾನಿ ಮೋದಿ ಅವರಿಗಿಂತ ಹೆಚ್ಚು ಪ್ರಚಾರ ಮಾಡಿದ್ದರು. ಆದರೆ, ದೇಶದ ಜನ ಮೋದಿಯವರಿಗೆ ಆಶೀರ್ವಾದ ಮಾಡಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ರಾಹುಲ್ ಗಾಂಧಿ ಕಾರಣವಲ್ಲ ಎಂದು ದೇವೇಗೌಡರು ಹೇಳಿದ್ದಾರೆ.

ಹೆಚ್. ವಿಶ್ವನಾಥ್ ಪಕ್ಷದಿಂದ ಹೊರಗೆ ಹೋಗುವುದಿಲ್ಲ ಎಂದು ಗೌಡರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 80 ಕೋಟಿ ಕೊಟ್ಟರೆ ನಿಮ್ಮ ಜೊತೆ ಇರುತ್ತೇನೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದ್ದಾಗಿ ಪಿರಿಯಾಪಟ್ಟಣ ಜೆಡಿಎಸ್ ಶಾಸಕ ಕೆ.ಮಹದೇವ್ ನೀಡಿದ ಹೇಳಿಕೆ ಪ್ರತಿಕ್ರಿಯೆ ನೀಡಿದ ಗೌಡರು, ನನ್ನನ್ನು ಏನು ಕೇಳಬೇಡಿ. ಇಂತಹ ವಿಚಾರಗಳ ಬಗ್ಗೆ ನನ್ನನ್ನು ಕೇಳಬೇಡಿ. ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ ಹೈದರಾಬಾದ್:...

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ: ಡಿ.ಕೆ.ಶಿವಕುಮಾರ್

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ:...