ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳನಿಗೆ ಬಿತ್ತು ಧರ್ಮದೇಟು !

Date:

ಚಂದ್ರಗುಪ್ತ ಮೌರ್ಯ ಆಟದ ಮೈದಾನದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದರೆ ಜನಸಂದಣಿಯೊಳಗೆ ಕಳ್ಳ ತನ್ನ ಕೈಚಳಕ ತೋರಲು ಹೋಗಿ ಗೂಸಾ ತಿಂದ ಪ್ರಸಂಗ ನಡೆಯಿತು.

ಕಾರ್ಯಕ್ರಮ ನಡೆಯುತ್ತಿದ್ದಾಗ ಗಣ್ಯರು ಇತ್ತ ತಲ್ಲೀನರಾಗಿದ್ದರು. ಇದನ್ನು ದುರುಪಯೋಗ ಪಡಿಸಿಕೊಳ್ಳಲು ಮುಂದಾದ ಕಳ್ಳ ವೇದಿಕೆ ಮೇಲಿದ್ದವರ ಜೇಬಿಗೆ ಕತ್ತರಿ ಹಾಕಿ ಹಣ ಖದೀಯಲು ಯತ್ನಿಸಿದ್ದಾನೆ. ತಕ್ಷಣ ಇದರ ಅರಿವಾಗಿ ಆತನನ್ನು ಹಿಡಿದು ಜನರೇ ಧರ್ಮದೇಟು ಹಾಕಿ ಪೊಲೀಸರಿಗೆ ಒಪ್ಪಿಸಿದರು

Share post:

Subscribe

spot_imgspot_img

Popular

More like this
Related

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಬಾಗಲಕೋಟೆ: ಕೂಡಲಸಂಗಮ...

ಪ್ರಧಾನಿ ಮೋದಿ ಇಂದು ಸಂಜೆ ರಾಷ್ಟ್ರವನ್ನುದ್ದೇಶಿಸಿ ಭಾಷಣ

ಪ್ರಧಾನಿ ಮೋದಿ ಇಂದು ಸಂಜೆ ರಾಷ್ಟ್ರವನ್ನುದ್ದೇಶಿಸಿ ಭಾಷಣ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ...

ಒಕ್ಕಲಿಗ ಸಮಾಜದ ಅಭಿಪ್ರಾಯದ ಬಗ್ಗೆ ಮಾತನಾಡಲು ಹೋಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಒಕ್ಕಲಿಗ ಸಮಾಜದ ಅಭಿಪ್ರಾಯದ ಬಗ್ಗೆ ಮಾತನಾಡಲು ಹೋಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬಿಳಿ, ಕೆಂಪು, ಗುಳ್ಳೆಗಳು: ನಾಲಿಗೆಯ ಬದಲಾವಣೆಗಳ ಅರ್ಥ ಏನು?

ಬಿಳಿ, ಕೆಂಪು, ಗುಳ್ಳೆಗಳು: ನಾಲಿಗೆಯ ಬದಲಾವಣೆಗಳ ಅರ್ಥ ಏನು? ಆಹಾರ ಸರಿಯಾಗಿ ಜೀರ್ಣವಾದರೆ...