ರೇಣುಕಾಚಾರ್ಯ ನಮ್ಮ ಸಮಾಜದ ಗುರು ಎಂದು ಲಕ್ಷ್ಮಣ ಸವದಿ ಹೇಳಿದ್ದೇಕೆ ?

Date:

ಅನರ್ಹ ಶಾಸಕರಿಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂಬ ಲಕ್ಷ್ಮಣ ಸಬದಿ ಅವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದ ರೇಣುಕಾಚಾರ್ಯ, ಈ ಶಾಸಕರುಗಳ ರಾಜೀನಾಮೆಯಿಂದಲೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಲಕ್ಷ್ಮಣ ಸವದಿಗೆ ಅಲ್ಪನಿಗೆ ಐಶ್ವರ್ಯ ಬಂದಂತಾಗಿದೆ ಎಂದು ಹೇಳಿದ್ದರು. 

ಇದಕ್ಕೆ ಲಕ್ಷ್ಮಣ ಸವದಿ‌ಅವರು ತಿರುಗೇಟು ನೀಡಿದ್ದಾರೆ, ರೇಣುಕಾಚಾರ್ಯ ನಮ್ಮ ಸಮಾಜದ ಗುರು. ಅವರು ಹಿರಿಯ ಶಾಸಕರು. ನನ್ನ ಬಗ್ಗೆ ಅವರು ಏನೇ ಹೇಳಿದರೂ ಆಶೀರ್ವಾದವಿದ್ದಂತೆ ಎಂದು ವ್ಯಂಗ್ಯವಾಗಿ ಹೇಳಿದರು .

Share post:

Subscribe

spot_imgspot_img

Popular

More like this
Related

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..?

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..? ನುಗ್ಗೆಕಾಯಿ (Drumstick)...

ದೆಹಲಿಯಲ್ಲಿ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ: ಡಿ.ಕೆ. ಶಿವಕುಮಾರ್

ದೆಹಲಿಯಲ್ಲಿ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ: ಡಿ.ಕೆ. ಶಿವಕುಮಾರ್ ನವದೆಹಲಿ: ನವೆಂಬರ್...

ಸ್ಯಾಂಡಲ್ ವುಡ್ ಖ್ಯಾತ ಖಳನಟ ‘ಹರೀಶ್ ರಾಯ್’ ನಿಧನ

ಸ್ಯಾಂಡಲ್ ವುಡ್ ಖ್ಯಾತ ಖಳನಟ ‘ಹರೀಶ್ ರಾಯ್’ ನಿಧನ ಸ್ಯಾಂಡಲ್‌ವುಡ್‌ನ ಖ್ಯಾತ ನಟ...

ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರ : ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿ ವಜಾ

ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರ : ರಾಜ್ಯ ಸರ್ಕಾರದ...