ರೇಣುಕಾಸ್ವಾಮಿ ಕೇಸ್: ಇನ್ನೆರಡು ದಿನಗಳಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗುತ್ತೆ – ದಯಾನಂದ್

Date:

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೇಸ್ ತನಿಖೆ ನಡೆಸಿರುವ ಪೊಲೀಸರು ಚಾರ್ಜ್ಶೀಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಇನ್ನೂ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತ ದಯಾನಂದ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಪ್ರಕರಣದಲ್ಲಿ ನಮ್ಮ ತನಿಖೆ ಪೂರ್ಣಗೊಂಡಿದ್ದು, ಚಾರ್ಜ್ ಶೀಟ್ ಈಗಾಗಲೇ ತಯಾರಾಗಿದೆ.
ಆರೋಪ ಪಟ್ಟಿಯನ್ನು ಪಬ್ಲಿಕ್ ಪ್ರಾಸಿಕ್ಯೂಟರ್ ಅವರಿಗೆ ನೀಡಿ ಸಲಹೆಗಳನ್ನು ಪಡೆಯಲಾಗಿದ್ದು, ಅವರು ಕೆಲವು ಬದಲಾವಣೆಗಳನ್ನು ಸೂಚಿಸಿದ್ದಾರೆ. ಆ ಬದಲಾವಣೆಗಳ ಬಳಿಕ ಇನ್ನು ಒಂದು ಅಥವಾ ಎರಡು ದಿನಗಳಲ್ಲಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದೇವೆ’ ಎಂದಿದ್ದಾರೆ.
ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಇನ್ನೂ ಕೆಲವು ವರದಿಗಳು ಬರಬೇಕಿವೆ. ಬೆಂಗಳೂರಿನ ಎಲ್ಲ ಎಫ್ಎಸ್ಎಲ್ ವರದಿಗಳು ಈಗಾಗಲೇ ಕೈ ಸೇರಿವೆ. ಹೈದರಾಬಾದ್ನ ಎಫ್ಎಸ್ಎಲ್ನಿಂದ ಕೆಲವು ವರದಿಗಳು ಬರಬೇಕಿವೆ. ಆದರೆ ಅವರುಗಳ ಹೊರತಾಗಿಯೇ ನಾವು ವರದ ಸಲ್ಲಿಕೇ ಮಾಡಲಿದ್ದೇವೆ. ಮುಂದಿನ ದಿನಗಳಲ್ಲಿ ಅವುಗಳನ್ನು ಸೇರಿಸುವ ಅವಕಾಶ ಇದೆ. ಈ ನಾವು ಪ್ರಾಥಮಿಕ ವರದಿಯನ್ನು ಸಲ್ಲಿಸುತ್ತಿದ್ದೇವೆ’ ಎಂದಿದ್ದಾರೆ.

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...