ರೇಣುಕಾಸ್ವಾಮಿ ಕೇಸ್: ಭಗವದ್ಗೀತೆ ಪುಸ್ತಕ ಹಿಡಿದು ಜೈಲಿನಿಂದ ಹೊರ ಬಂದ ಅನುಕುಮಾರ್

Date:

ರೇಣುಕಾಸ್ವಾಮಿ ಕೇಸ್: ಭಗವದ್ಗೀತೆ ಪುಸ್ತಕ ಹಿಡಿದು ಜೈಲಿನಿಂದ ಹೊರ ಬಂದ ಅನುಕುಮಾರ್

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಜೊತೆ ಅವರ ಸಹಚರರು ಕೂಡ ಅರೆಸ್ಟ್ ಆಗಿದ್ದರು. ಈ ಪೈಕಿ ಲಕ್ಷ್ಮಣ್, ನಾಗರಾಜ್, ಅನುಕುಮಾರ್, ಜಗದೀಶ್, ಪ್ರದೂಷ್ ಜಾಮೀನು ನೀಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಅನುಕುಮಾರ್ಗೆ ಬೇಲ್ ಶ್ಯೂರಿಟಿ ತಡವಾದ ಹಿನ್ನೆಲೆ ಇಂದು ಬಿಡುಗಡೆಯಾಗಿದ್ದಾರೆ. ಇನ್ನು ಕೊಲೆ ಆರೋಪಿ ಅನುಕುಮಾರ್ ಜೈಲಿನಿಂದ ಹೊರಬರುವಾಗ ಕೈಯಲ್ಲಿ ಭಗವದ್ಗೀತೆ ಪುಸ್ತಕ ಹಿಡಿದು ಆಚೆಗೆ ಬಂದಿದ್ದಾನೆ.
ಬೆಂಗಳೂರಿನ ಕೇಂದ್ರ ಕಾರಾಗೃಹದಿಂದ ಬಳ್ಳಾರಿ ಕಾರಾಗೃಹಕ್ಕೆ ವರ್ಗಾವಣೆಯಾಗುವಾಗ ನಟ ದರ್ಶನ್ ನೀಡಿದ್ದ ಭಗವದ್ಗೀತೆ ಪುಸ್ತಕದೊಂದಿಗೆ ಕಾಲ ಕಳೆದಿದ್ದ ಅನುಕುಮಾರ್, ಅದೇ ಪುಸ್ತಕ ಹಿಡಿದು ಹೊರಬಂದಿದ್ದು ಬಳಿಕ ತನ್ನ ಸಹೋದರನೊಂದಿಗೆ ತೆರಳಿದ್ದಾನೆ.

Share post:

Subscribe

spot_imgspot_img

Popular

More like this
Related

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕನ...

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು ಬಲಿ

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು...

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ರಸ್ತೆ...

ಮಧುಮೇಹಿಗಳಿಗೆ ಲವಂಗದ ನೀರು ವರದಾನ

ಮಧುಮೇಹಿಗಳಿಗೆ ಲವಂಗದ ನೀರು ವರದಾನ: ಬೆಳಿಗ್ಗೆ ಈ ನೀರು ಕುಡಿಯುವುದರಿಂದ ಬ್ಲಡ್...