ರೇಣುಕಾಸ್ವಾಮಿ ಕೊಲೆ ಪ್ರಕರಣ: ಇನ್ವೇಸ್ಟಿಗೇಷನ್ ಟೀಂ ಗೆ ಮತ್ತೆ ಇನ್ಸ್ ಪೆಕ್ಟರ್ ಗಿರೀಶ್ ನಾಯ್ಕ್ ಸೇರ್ಪಡೆ

Date:

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿಚಾರಣೆ ಮತ್ತಷ್ಟು ತೀವ್ರಗೊಳ್ಳಲಿದೆ. ಅದಲ್ಲದೆ ಇನ್ವೇಸ್ಟಿಗೇಷನ್ ಟೀಂ ಗೆ ಮತ್ತೆ ಇನ್ಸ್ ಪೆಕ್ಟರ್ ಗಿರೀಶ್ ನಾಯ್ಕ್ ಸೇರ್ಪಡೆಯಾಗಿದ್ದಾರೆ. ಆರೋಪಿ ದರ್ಶನ್ ರನ್ನು ಎಸಿಪಿ ಚಂದನ್ ಮತ್ತು ಗಿರೀಶ್ ನಾಯ್ಕ್ ಮೈಸೂರಿನಿಂದ ಕರೆತಂದಿದ್ದರು. ಗಿರೀಶ್ ನಾಯ್ಕ್ ಮೊದಲು ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಕಾಧಿಕಾರಿಯಾಗಿದ್ದರು.
ಚುನಾವಣೆ ನಿಮಿತ್ತ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ವರ್ಗಾವಣೆ ಆಗಿದ್ದರು. ಇದೇ ವೇಳೆ ದರ್ಶನ್ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಮರ್ಡರ್ ನಡೆದಿದೆ. ನಂತರ ಮತ್ತೆ ಗಿರೀಶ್ ನಾಯ್ಕ್ ಸಿ.ಕೆ ಅಚ್ಚುಕಟ್ಟು ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು. ಆ ಬಳಿಕ ಎಸಿಪಿ ಚಂದನ್ ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿತ್ತು. ಆರೋಪಿಗಳ ಹೆಚ್ಚಿನ ವಿಚಾರಣೆ ಅಗತ್ಯತೆ ಹಿನ್ನೆಲೆ ಮತ್ತೆ ಗಿರೀಶ್ ನಾಯ್ಕ್ ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

Share post:

Subscribe

spot_imgspot_img

Popular

More like this
Related

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...

ನೈಋತ್ಯ ರೈಲ್ವೆಗೆ ₹7,748 ಕೋಟಿ ಅನುದಾನ: 2009–14ಕ್ಕೆ ಹೋಲಿಸಿದರೆ 9 ಪಟ್ಟು ಹೆಚ್ಚಳ – ಅಶ್ವಿನಿ ವೈಷ್ಣವ್

ನೈಋತ್ಯ ರೈಲ್ವೆಗೆ ₹7,748 ಕೋಟಿ ಅನುದಾನ: 2009–14ಕ್ಕೆ ಹೋಲಿಸಿದರೆ 9 ಪಟ್ಟು...