ರೇಣುಕಾಸ್ವಾಮಿ ಪ್ರಕರಣ; ನಟ ದರ್ಶನ್ ಹಾಗೂ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ!

Date:

ರೇಣುಕಾಸ್ವಾಮಿ ಪ್ರಕರಣ; ನಟ ದರ್ಶನ್ ಹಾಗೂ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದೆ. ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಟ ದರ್ಶನ್ ಜೊತೆಗೆ ಪವಿತ್ರಗೌಡ, ಲಕ್ಷ್ಮಣ್ ಹಾಗೂ ನಾಗರಾಜ್ ಜಾಮೀನು ಭವಿಷ್ಯ ಕೂಡ ನಿರ್ಧಾರ ಆಗಲಿದೆ.
ಈಗಾಗಲೇ ಮಧ್ಯಂತರ ಜಾಮೀನಿಮ ಮೇಲೆ ಹೊರಗಡೆ ಇದ್ದಾರೆ ನಟ ದರ್ಶನ್‌. ಆರು ವಾರಗಳ ಕಾಲ ಮೆಡಿಕಲ್ ಬೇಲ್ ಮೇಲೆ ದರ್ಶನ್‌ ಹೊರಗಡೆ ಇದ್ದಾರೆ. ಇಂದು ದರ್ಶನ್ ಪರವಾಗಿ ಸಿವಿ ನಾಗೇಶ್ ವಾದ ಮಂಡನೆ ಮಾಡಲಿದ್ದಾರೆ. ಆರೋಪಿಗಳ ಜಾಮೀನು‌ ಅರ್ಜಿಗೆ ಆಕ್ಷೇಪಣೆ ಸಲ್ಲಿಕೆ ಎಸ್ ಪಿ ಪಿ ಪ್ರಸನ್ನ ಕುಮಾರ್ ಮಾಡಲಿದ್ದಾರೆ.
ಕರ್ನಾಟಕದಲ್ಲಿ ದರ್ಶನ್ ಅಭಿಮಾನಿಗಳ ಅಬ್ಬರ ಜೋರಾಗಿಯೇ ಇದೆ. ಹಲವು ಅಭಿಮಾನಿಗಳು ನೆಚ್ಚಿನ ನಟನನ್ನು ಮನಸ್ಸಿನಲ್ಲೇ ಆರಾಧಿಸುತ್ತಾರೆ. ಕೊಲೆ ಪ್ರಕರಣದಲ್ಲಿ 131 ದಿನ ಜೈಲಿನಲ್ಲಿದ್ದ ನಟ ದರ್ಶನ್ ಅವರಿಗೆ ವೈದ್ಯಕೀಯ ಕಾರಣಗಳಿಗಾಗಿ ಹೈಕೋರ್ಟ್ 6 ವಾರಗಳ ಕಾಲ ಷರತ್ತುಬದ್ಧ ಜಾಮೀನು ನೀಡಿದೆ. ಜಾಮೀನಿನ ಅವಧಿ ಕೂಡ ಅರ್ಧದಷ್ಟು ಮುಗಿಯುತ್ತಾ ಬಂದಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...