ರೇಣುಕಾಸ್ವಾಮಿ ಮರ್ಡರ್ ಕೇಸ್: ಕೃತ್ಯಕ್ಕೆ ಬಳಸಿದ್ದ ವಾಹನಗಳ ಮಾಲೀಕರ ಪತ್ತೆಗೆ RTO ಗೆ ಪತ್ರ

Date:

ಬೆಂಗಳೂರು : ರೇಣುಕಾಸ್ವಾಮಿ ಮರ್ಡರ್ ಕೇಸ್ಗೆ ಸಂಬಂಧಿಸಿದಂತೆ ಪೊಲೀಸರು ಕೊಲೆಗೆ ಬಳಕೆ‌ ಮಾಡಿದ್ದ, ದರ್ಶನ್ʼಗೆ ಸೇರಿದ ಕಾರ್ ಹಾಗೂ ಹಲವು ವಾಹನಗಳನ್ನು ಸೀಜ್ ಮಾಡಿದ್ದಾರೆ. ಈವರೆಗೆ ಕೃತ್ಯಕ್ಕೆ ಬಳಸಿದ್ದ 9 ವೆಹಿಕಲ್ ಗಳು ಸೀಜ್ ಮಾಡಲಾಗಿದ್ದು, ಕೆಲವರು ತಮ್ಮದೇ ವೆಹಿಕಲ್ ಬಳಸಿದ್ರೆ ಮತ್ತೆ ಕೆಲ ಆರೋಪಿಗಳು ಮೂರನೇ ವ್ಯಕ್ತಿಗಳ ವೆಹಿಕಲ್ ಬಳಸಿದ್ದಾರೆ.
ಇದೀಗ ಮೂಲ ಮಾಲೀಕರ ಪತ್ತೆಗೆ ಆರ್ ಟಿ ಒ ಗೆ ಪತ್ರ ಬರೆದಿದ್ದು, ನೋಟಿಸ್ ಕೊಟ್ಟು ವಿಚಾರಣೆ ನಡೆಸಲು ಪೊಲೀಸ್ರು ತಯಾರಿ ನಡೆಸಿದ್ದಾರೆ. ರಾಜಾಜಿನಗರ, ಯಶವಂತಪುರ, ಕೋರಮಂಗಲ, ಇಂದಿರಾನಗರ ಹಾಗೂ ತುಮಕೂರು ಆರ್ ಟಿಓ ಅಧಿಕಾರಿಗಳಿಗೆ ಪತ್ರ ಬರೆದಿದ್ದು, ವಾಹನಗಳ ಮೂಲ ಮಾಲೀಕರು ಯಾರು? ಯಾರ ಹೆಸರಲ್ಲಿ ವಾಹನಗಳು ನೋಂದಣಿಯಾಗಿವೆ ಎಂದು ಮಾಹಿತಿ ನೀಡುವಂತೆ ಅಧಿಕಾರಿಗಳ ಪತ್ರ ಬರೆದಿದ್ದಾರೆ.

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...