ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಾವು ಯಾರನ್ನೂ ರಕ್ಷಿಸುವುದಿಲ್ಲ – ಡಾ.ಜಿ.ಪರಮೇಶ್ವರ್

Date:

ಬೆಂಗಳೂರು: ದರ್ಶನ್ ಹಾಗೂ ಸಹಚರರಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸಿಲಾಗಿದೆ. ನಾವು ಯಾರನ್ನೂ ರಕ್ಷಿಸುವುದಿಲ್ಲ, ಅದರ ಅಗತ್ಯವೂ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸಿಲಾಗಿದೆ. ಚಾರ್ಜ್‌ ಶೀಟ್ ಸಲ್ಲಿಕೆಯಾಗ್ತಿದೆ ಅಗತ್ಯ ಆದ್ದರಿಂದ ಸಾಕ್ಷ್ಯ ಸಂಗ್ರಹಿಸಿ ಚಾರ್ಜ್‌ ಶೀಟ್ ಸಲ್ಲಿಕೆ ಮಾಡಲಿದ್ದಾರೆ. ನಾವು ಯಾರನ್ನೂ ರಕ್ಷಿಸುವುದಿಲ್ಲ, ಅದರ ಅಗತ್ಯವೂ ಇಲ್ಲ ಎಂದು ಹೇಳಿದರು.
ಇನ್ನೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಮುಡಾ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಮಾಡಿಸುವ ಅಗತ್ಯವಿಲ್ಲ, ಮುಡಾ ಆರೋಪದ ಬಗ್ಗೆ ಸಿಎಂ ಈಗಾಗಲೇ ಸ್ಪಷ್ಟನೆ ಕೊಟ್ಟಿದ್ದಾರೆ. ಇಲಾಖಾ ತನಿಖೆ ನಡೆಯುತ್ತಿದೆ, ಆದ್ದರಿಂದ ಎಸ್‌ಐಟಿ ತನಿಖೆ ಅಗತ್ಯವಿಲ್ಲ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಲವ್ ಮಾಕ್ಟೇಲ್ 3 ಟ್ರೈಲರ್ ಬಿಡುಗಡೆ: ಮಾರ್ಚ್ 19ಕ್ಕೆ ಸಿನಿಮಾ ತೆರೆಗೆ

ಲವ್ ಮಾಕ್ಟೇಲ್ 3 ಟ್ರೈಲರ್ ಬಿಡುಗಡೆ: ಮಾರ್ಚ್ 19ಕ್ಕೆ ಸಿನಿಮಾ ತೆರೆಗೆ ಬೆಂಗಳೂರು:...

ಇಂದು ಮೊದಲ ಬಾರಿಗೆ ಫೈನಲ್ʼನಲ್ಲಿ ಭಾರತ–ನ್ಯೂಜಿಲೆಂಡ್ ಮುಖಾಮುಖಿ!

ಇಂದು ಮೊದಲ ಬಾರಿಗೆ ಫೈನಲ್ʼನಲ್ಲಿ ಭಾರತ–ನ್ಯೂಜಿಲೆಂಡ್ ಮುಖಾಮುಖಿ! ಅಹಮದಾಬಾದ್: 2026ರ ಟಿ20 ವಿಶ್ವಕಪ್...

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು:...

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್!

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್! ಚಿಕ್ಕಬಳ್ಳಾಪುರ: ನಂದಿನಿ ಹಾಲು...