ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಇಂದು ನ್ಯಾಯಾಲಕ್ಕೆ ಹಾಜರಾಗಲಿರುವ ದರ್ಶನ್ ಆ್ಯಂಡ್ ಟೀಂ

Date:

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಇಂದು ನ್ಯಾಯಾಲಕ್ಕೆ ಹಾಜರಾಗಲಿರುವ ದರ್ಶನ್ ಆ್ಯಂಡ್ ಟೀಂ

 

ಬೆಂಗಳೂರು: ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎಲ್ಲಾ ಆರೋಪಿಗಳು ಇಂದು ಬೆಂಗಳೂರು ನಗರ 57ನೇ ಸಿಸಿಹೆಚ್ (CCH) ಕೋರ್ಟ್ಗೆ ಹಾಜರಾಗಲಿದ್ದಾರೆ. ನ್ಯಾಯಾಲಯದ ನಿರ್ದೇಶನದಂತೆ,

ಆರೋಪಿಗಳು ಪ್ರತೀ ತಿಂಗಳು ಕೋರ್ಟ್ಗೆ ಹಾಜರಾಗಬೇಕಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 11 ಗಂಟೆ ನಂತರ ದರ್ಶನ್ ಹಾಗೂ ಅವರ ತಂಡ ನ್ಯಾಯಾಲಯದ ಮುಂದೆ ಹಾಜರಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್, ಪವಿತ್ರಾ ಗೌಡ ಮತ್ತು ಇತರ ಆರೋಪಿಗಳ ವಿರುದ್ಧ ಗಂಭೀರ ಆರೋಪಗಳಿದ್ದು, ಈ ಪ್ರಕರಣ ರಾಜ್ಯದಾದ್ಯಂತ ಚರ್ಚೆಗೆ ಕಾರಣವಾಗಿದೆ. ಹತ್ಯೆ ಆರೋಪ ಪ್ರಕರಣದಲ್ಲಿ ತನಿಖೆ ಮುಂದುವರಿದಿರುವಾಗ, ನ್ಯಾಯಾಲಯದ ಹಾಜರಾತಿ ಪ್ರಕ್ರಿಯೆ ಪ್ರಸ್ತುತ ಸಿಕ್ಕಿರುವ ಪ್ರಮುಖ ಹಂತವಾಗಿದೆ.

Share post:

Subscribe

spot_imgspot_img

Popular

More like this
Related

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ ಮೋದಿ ವಾಗ್ದಾಳಿ

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್ ಮೇಲೆ ಹಲ್ಲೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್...

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್, ಫೈನಲ್ ಗೆಲುವಿಗೆ ಕುತೂಹಲ

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್,...

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...