ರೈತರ ಸಮಸ್ಯೆ ಪರಿಹಾರಕ್ಕೆ ಬಜೆಟ್ ನಲ್ಲಿ ಸರಿಯಾದ ಕ್ರಮ ಕೈಗೊಂಡಿಲ್ಲ ? ರಾಹುಲ್ ಗಾಂಧಿ ಆರೋಪ !

Date:

ಲೋಕಸಭೆ ಕಲಾಪದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಕೇರಳ ಸರ್ಕಾರದ ನಿಷೇಧವನ್ನು ಪರಿಗಣಿಸಿ ಸಾಲವನ್ನು ವಶಪಡಿಸಿಕೊಳ್ಳುವ ವಿಚಾರದಲ್ಲಿ ಬ್ಯಾಂಕುಗಳು ರೈತರಿಗೆ ಕಿರುಕುಳ ನೀಡದಂತೆ ಆರ್ ಬಿಐಗೆ ಕೇಂದ್ರ ಸರ್ಕಾರ ಆದೇಶ ನೀಡಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ ಎಂದರು.

ನನ್ನ ಕ್ಷೇತ್ರ ವಯನಾಡಿನಲ್ಲಿ ನಿನ್ನೆ ಒಬ್ಬ ರೈತ ಸಾಲದ ಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ಯಾಂಕ್ ನಿಂದ ತೆಗೆದುಕೊಂಡ ಸಾಲ ಹಿಂತಿರುಗಿಸದ್ದಕ್ಕೆ ವಯನಾಡಿನಲ್ಲಿ 8 ಸಾವಿರ ರೈತರಿಗೆ ಬ್ಯಾಂಕ್ ನೊಟೀಸ್ ನೀಡಲಾಗಿದೆ.ಸಂಬಂಧಪಟ್ಟ ಕಾಯ್ದೆಯಡಿ ಬ್ಯಾಂಕ್ ಸಾಲದ ಜೊತೆ ರೈತರ ಆಸ್ತಿಗಳನ್ನು ಜೋಡಣೆ ಮಾಡಿರುವುದರಿಂದ ಸಾಲದ ಮೊತ್ತ ಮಿತಿಮೀರಿ ರೈತರ ಆತ್ಮಹತ್ಯೆಗಳು ಹೆಚ್ಚಾಗುತ್ತಿವೆ ಎಂದರು

Share post:

Subscribe

spot_imgspot_img

Popular

More like this
Related

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್ ಮೈಸೂರು: ಭೂಮಿ...

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಮೈಸೂರು: ನಾಡದೇವತೆ ಚಾಮುಂಡೇಶ್ವರಿ...

ಶೈಲಪುತ್ರಿಯ ಆರಾಧನೆ ಹೇಗೆ ಗೊತ್ತಾ ?

ಶೈಲಪುತ್ರಿ ಪೂಜಾ ವಿಧಾನ ಹೇಗೆ ಗೊತ್ತಾ ? ನವರಾತ್ರಿ ಬಂದೆ ಬಿಡ್ತು, ಮೊದಲನೇ...

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಬಾಗಲಕೋಟೆ: ಕೂಡಲಸಂಗಮ...