ರೌಡಿ ಲಕ್ಷ್ಮಣನ ಕೊಲೆಗೆ ರಿವೇಂಜ್: ಜೈಲಲ್ಲಿ ರೌಡಿಗಳ ಹೊಡೆದಾಟ!?

Date:

ಪರಪ್ಪನ ಅಗ್ರಹಾರ ಜೈಲಲ್ಲಿ ಫೈಟಿಂಗ್ ಶುರುವಾಗಿದೆ. ರೌಡಿ ಲಕ್ಷ್ಮಣ್ ಶಿಷ್ಯಂದಿರಿಂದ ಜೈಲಲ್ಲಿ ಕಿರಿಕ್ ಮಾಡಲಾಗುತ್ತಿದೆ. ಲಕ್ಷಣ್ ಕೊಲೆ ಆರೋಪಿಗಳ ಬಳಿ ಕಿರಿಕ್ ತೆಗೆಯುತ್ತಿದ್ದಾರೆ. ಹೇಮಂತ್ ಅಲಿಯಾಸ್ ಹೇಮಿಗೆ ಜೈಲಲ್ಲೇ ಗೂಸಾ ನೀಡಲಾಗಿದೆ. ಜೈಲಲ್ಲಿ ಗಲಾಟೆ ಶುರುವಾದದ್ದೇ ತಡ, ಗಲಾಟೆ ಬಳಿಕ ಎಚ್ಚೆತ್ತ ಜೈಲು ಅಧಿಕಾರಿಗಳು ಪ್ರಮುಖ 5 ಆರೋಪಿಗಳನ್ನು ಬೇರೆ ಜೈಲಿಗೆ ಶಿಪ್ಟ್ ಮಾಡಿದ್ದಾರೆ.

ಭದ್ರತಾ ಕೊರತೆ ಹಿನ್ನಲೆ ಆರೋಪಿಗಳನ್ನು ಸ್ಥಳಾಂತರ ಮಾಡಿದ್ದಾರೆ. ಆರೋಪಿ ಹೇಮಂತ್ ಅಲಿಯಾಸ್ ಹೇಮಿಯನ್ನು ವಿಜಯಪುರ, ವರ್ಷಿಣಿ ಮತ್ತು ರೂಪೇಶ್ ಶಿವಮೊಗ್ಗ ಜೈಲಿಗೆ ಸ್ಥಳಾಂತರ ಮಾಡಲಾಗಿದೆ.


ಕ್ಯಾಟ್ ರಾಜ ಹಿಂಡಲಗಾ, ದೇವರಾಜ್ ಬಳ್ಳಾರಿ ಜೈಲಿಗೆ ಶಿಪ್ಟ್ ಮಾಡಲಾಗಿದೆ.ಉಳಿದ ನಾಲ್ವರು ಆರೋಪಿಗಳಿಗೆ ಜೈಲಿನಲ್ಲಿ ಟೈಟ್ ಸೆಕ್ಯೂರಿಟಿ ನೀಡಲಾಗಿದೆ. ಪ್ರತ್ಯೇಕ ಸೆಲ್ ನಲ್ಲಿ ನಾಲ್ವರಿಗೆ ಬಿಗಿ ಭದ್ರತೆ ಒದಗಿಸಲಾಗಿದೆ. ರೌಡಿ ಲಕ್ಷ್ಮಣ್ ಕೊಲೆಗೆ ಸೇಡು ತೀರಿಸಿಕೊಳ್ಳಲು ಜೈಲಲ್ಲೇ ಪ್ಲಾನ್ ನಡೆಯುತ್ತಿರುವಂತಿದೆ.

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...