ಲವ್ವಲ್ಲಿ ಬಿದ್ದು ಪೀಠ ತ್ಯಾಗ ಮಾಡಿದ ಸ್ವಾಮೀಜಿ..!

Date:

ಪ್ರೀತಿ ಮಾಯೆ ಹುಷಾರು ಅಂತಾರೆ…ಹೀಗೆ ಪ್ರೀತಿ ಬಲೆಯಲ್ಲಿ ಬಿದ್ದ ಸ್ವಾಮೀಜಿಯೊಬ್ಬರು ಪೀಠ ತ್ಯಾಗ ಮಾಡಿದ್ದಾರೆ…
ಕೊಪ್ಪಳದ ಅಳವಂಡಿ ಗ್ರಾಮದ ಸಿದ್ದೇಶ್ವರ ಮಠದ ಸಿದ್ದಲಿಂಗ ಸ್ವಾಮೀಜಿ ಪ್ರೀತಿ ಬಲೆಗೆ ಬಿದ್ದು ಪೀಠ ತ್ಯಾಗ ಮಾಡಿದವರು. ಸ್ವಾಮೀಜಿ ಕಳೆದ ಜನವರಿ ತಿಂಗಳಲ್ಲಿ ಪೀಠ ತ್ಯಾಗ ಮಾಡಿ ಕಾಣೆಯಾಗಿದ್ದರು. ಈಗ ಅವರು ತನ್ನ ಪ್ರಿಯತಮೆ ಜೊತೆಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಫೋಟೋ ವೈರಲ್ ಆಗಿದೆ.

ಮುಂಡರಗಿ ಕಾಲೇಜಿಗೆ ಪಾಠ ಮಾಡಲು ಹೋಗುತ್ತಿದ್ದ ಸ್ವಾಮೀಜಿಗೆ ಅಲ್ಲಿನ ವಿದ್ಯಾರ್ಥಿನಿಯೊಬ್ಬಳ ಮೇಲೆ ಲವ್ ಆಗಿದೆ. ನಂತರ ಅವರು ಪೀಠ ತ್ಯಾಗ ಮಾಡಿದ್ದಾರೆ. ಆಡಳಿತ ಮಂಡಳಿ ಸ್ವಾಮಿಗಳು ವೈಯಕ್ತಿಕ ಕಾರಣದಿಂದ ಪೀಠ ತ್ಯಾಗ ಮಾಡಿದ್ದಾರೆ ಎಂದು ಹೇಳಿತ್ತು….

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...