ಲಾಕ್ ಡೌನ್ ಆಗುತ್ತಾ ಇಲ್ವಾ? ಸುಧಾಕರ್ ಹೇಳಿದ್ದಿಷ್ಟು

Date:

ಲಾಕ್‌ಡೌನ್‌ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ ಅಂತ ಆರೋಗ್ಯ ಸಚಿವ ಆರ್‌.ಸುಧಾಕರ್‌ ಅವರು ಹೇಳಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ, ಸರ್ಕಾರ ಹೇಳುವ ತನಕ ಜನತೆ ಗೊಂದಲಕ್ಕೆ ಒಳಗಾಗಬಾರದು, ಒಂದು ವೇಳೆ ಸುಳ್ಳು ಸುದ್ದಿಯನ್ನು ಹಬ್ಬಿಸಿದ್ರೆ ಕಠಿಣ ಕ್ರಮವನ್ನು ಕೈಗೊಳ್ಳಲಾಗುತ್ತದೆ ಅಂತ ಹೇಳಿದ್ದರು. 

ಇನ್ನೂ ಕೆಲವು ಮಾಧ್ಯಮಗಳು ಲಾಕ್‌ಡೌನ್‌ ಬಗ್ಗೆ ವರದಿ ಮಾಡುತ್ತಿರುವುದು ಜನತೆಯಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಹೀಗಾಗಿ ಸಚಿವರು ಹೇಳಿದ್ದಾರೆ. ಈಗಾಗಲೇ ಲಾಕ್‌ಡೌನ್‌ ಬಗ್ಗೆ ಕೆಲವು ಮಂದಿ ಸುಳ್ಳು ಸುದ್ದಿಯನ್ನು ಹರಡಿಸುತ್ತಿರುವ ವಿರುದ್ದ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು ಅಂತ ಹೇಳಿದರು. ಇನ್ನೂ ಈಗಾಗಲೇ ಆಗಿರುವ ಲಾಕ್‌ಡೌನ್‌ನಿಂದ ಜನತೆ ಇನ್ನಿಲ್ಲದ ರೀತಿಯಲ್ಲಿ ತೊಂದರೆ ಉಂಟು ಮಾಡಿರುವುದನ್ನು ನಾವು ಕಾಣಬಹುದಾಗಿದೆ ಸರ್ಕಾರದ ಅಧಿಕೃತ ಮಾಹಿತಿ ಬಳಿಕ ಮಾತ್ರ ಜನ ನಂಬಬೇಕು ಅಂತ ಹೇಳಿದರು. ಇದಲ್ಲದೇ ಸದ್ಯಕ್ಕೆ ಲಾಕ್‌ಡೌನ್‌ ಬಗ್ಗೆ ರಾಜ್ಯ ಸರ್ಕಾರದ ಮುಂದೆ ಪ್ರಸ್ತಾಪ ಇಲ್ಲ ಅಂಥ ಹೇಳಿದರು.

Share post:

Subscribe

spot_imgspot_img

Popular

More like this
Related

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌ 

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌  ಕಲಬುರಗಿ: ಕಲಬುರಗಿ ಜಿಲ್ಲೆಯ...

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್....

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ...

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...