No menu items!
5.4 C
Munich
Thursday, April 30, 2026

ಲಿಂಗಾಯತರಿಗೆ ಸಚಿವ ಸ್ಥಾನ ಕೊಟ್ರೆ ಬೇರೆಯವರು ವಿಷ ಕುಡಿಬೇಕಾ..? ಸಿಎಂ ಈ ಮಾತು ಹೇಳಿದ್ದೆಕೆ ?

Must read

ಲಿಂಗಾಯಿತ ಸಮುದಾಯದ ಮುಖಂಡರು ಬುಧವಾರ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಅಭಿನಂದಿಸಿದ್ದಾರೆ. ಈ ಸಂದರ್ಭದಲ್ಲಿ ಸಮುದಾಯದ 16 ಮಂದಿ ಶಾಸಕರಿದ್ದು, ಅವರಲ್ಲಿ ನಾಲ್ವರಿಗೆ ಸಚಿವ ಸ್ಥಾನ ಕೊಡಬೇಕೆಂದು ಮನವಿ ಮಾಡಿದ್ದಾರೆ.

ಲಿಂಗಾಯಿತ ಮುಖಂಡರು 4 ಸಚಿವ ಸ್ಥಾನ ಕೊಡಬೇಕೆಂದು ಯಡಿಯೂರಪ್ಪ ಅವರ ಮೇಲೆ ಒತ್ತಡ ಹೇರಿದಾಗ ಗರಂ ಆದ ಯಡಿಯೂರಪ್ಪ, 4 ಸಚಿವ ಸ್ಥಾನ ಸಾಕಾ ಅಥವಾ 5 ಬೇಕಾ ಎಂದು ಪ್ರಶ್ನಿಸಿದ್ದಾರೆ. 4 ಸಚಿವ ಸ್ಥಾನಗಳು ಸಾಕು ಎಂದು ಸಮುದಾಯದ ಮುಖಂಡರು ಹೇಳಿದ್ದು, ಈ ವೇಳೆ ಯಡಿಯೂರಪ್ಪ, ಎಲ್ಲಾ ಸಚಿವ ಸ್ಥಾನಗಳನ್ನು ನಿಮಗೆ ಕೊಟ್ಟರೆ ರಾಜೀನಾಮೆ ನೀಡಿದ 16 ಮಂದಿ ಶಾಸಕರು ವಿಷ ಕುಡಿಯಬೇಕಾ ಎಂದು ಪ್ರಶ್ನಿಸಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article