ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌

Date:

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌

ಬೆಂಗಳೂರು: ನಗರದ ಬಾಗಲೂರು ವ್ಯಾಪ್ತಿಯಲ್ಲಿ ಮನೆ ಕೆಲಸದಾಕೆಯೇ ಲಿಫ್ಟ್‌ನಲ್ಲಿ ಶ್ವಾನದ ಮರಿಯನ್ನು ಬಡಿದು ಕೊಂದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಆರೋಪಿ ಪುಷ್ಪಲತಾಳನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಶ್ವಾನದ ಮಾಲೀಕಿ ರಾಶಿಕಾ ಅವರ ದೂರಿನ ಮೇರೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಪ್ರಾರಂಭದಲ್ಲಿ ನಾಯಿ ಸಾವಿನ ಕುರಿತು ಪುಷ್ಪಲತಾ ಬೇರೆ ಕಥೆ ಹೇಳಿದ್ದಳು.

ಅನುಮಾನಗೊಂಡು ಸಿಸಿ ಟಿವಿ ಪರಿಶೀಲಿಸಿದಾಗ ಲಿಫ್ಟ್‌ನಲ್ಲಿ ನಾಯಿ ಮರಿಯನ್ನ ಬಡಿದು ಕೊಂದಿದ್ದು ದೃಢಪಟ್ಟಿತ್ತು. ಪುಷ್ಪಲತಾಳನ್ನು ನಾಯಿಮರಿಯ ಆರೈಕೆಗಾಗಿಯೇ ಮಾಲಕಿ ರಾಶಿಕಾ ಅವರು ನೇಮಿಸಿದ್ದರು. ಇದಕ್ಕಾಗಿ ಆಕೆಗೆ ಮಾಸಿಕ 23,000-25,000 ರೂ. ಸಂಬಳ ಕೂಡ ನೀಡುತ್ತಿದ್ದರು ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ವಿದೇಶಿ ರಾಯಭಾರಿ ಕಚೇರಿಗಳಿಗೆ ಬಾಂಬ್ ಬೆದರಿಕೆ!

ಬೆಂಗಳೂರಿನಲ್ಲಿ ವಿದೇಶಿ ರಾಯಭಾರಿ ಕಚೇರಿಗಳಿಗೆ ಬಾಂಬ್ ಬೆದರಿಕೆ! ಬೆಂಗಳೂರು: ಬೆಂಗಳೂರಿನಲ್ಲಿ ವಿದೇಶಿ ರಾಯಭಾರಿ...

ಅಕ್ರಮ ಹಣ ವರ್ಗಾವಣೆ ಪ್ರಕರಣ; ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ವೈದ್ಯಕೀಯ ಜಾಮೀನು

ಅಕ್ರಮ ಹಣ ವರ್ಗಾವಣೆ ಪ್ರಕರಣ; ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ...

ಬೆಂಗಳೂರು–ಮೈಸೂರು ರೈಲು ಮಾರ್ಗದ ಬೇಡಿಕೆಗಳ ಬಗ್ಗೆ ರೈಲ್ವೆ ಸಚಿವರೊಂದಿಗೆ ಕುಮಾರಸ್ವಾಮಿ ಚರ್ಚೆ

ಬೆಂಗಳೂರು–ಮೈಸೂರು ರೈಲು ಮಾರ್ಗದ ಬೇಡಿಕೆಗಳ ಬಗ್ಗೆ ರೈಲ್ವೆ ಸಚಿವರೊಂದಿಗೆ ಕುಮಾರಸ್ವಾಮಿ ಚರ್ಚೆ ನವದೆಹಲಿ:...

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ ಇಳಿಕೆ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ...