ಲೋಕಸಭಾ ಎಲೆಕ್ಷನ್ ಹಿನ್ನೆಲೆ ಖಾಸಗಿ ಬಸ್ ದರ ಹೆಚ್ಚಳ

Date:

ಎಲೆಕ್ಷನ್ ಕಮೀಷನ್ ಲೋಕಸಭೇ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಇನ್ನೊಂದೆಡೆ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಕಸರತ್ತು ಆರಂಭವಾಗಿದೆ. ಈಗ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡುತ್ತಿದ್ದಂತೆ ಇತ್ತ ಖಾಸಗಿ ಬಸ್ ಗಳು ಟಿಕೆಟ್ ದರ ಹೆಚ್ಚಿಸಿದೆ. ಹೌದು ಬೆಂಗಳೂರಿನಿಂದ ಉಡುಪಿ, ಕುಂದಾಪುರ, ಮಂಗಳೂರಿಗೆ ತೆರಳುವ ಹಾಗೂ ಬೆಂಗಳೂರಿನಿಂದ ಕರಾವಳಿ ಕಡೆ ಹೋಗುವ ಖಾಸಗಿ ಬಸ್ ನಲ್ಲಿ ದರ ಏರಿಕೆ ಮಾಡಲಾಗಿದೆ.

ಹೌದು, ಟಿಕೆಟ್ ದರವನ್ನು ಶೇ.30ರಿಂದ 50 ರಷ್ಟು ಏರಿಕೆ ಮಾಡಲಾಗಿದೆ. ಚುನಾವಣಾ ಆಯೋಗ ದಿನಾಂಕ ನಿಗದಿ ಮಾಡಿದ ಬಳಿಕ ಮತದಾನ ಮಾಡಲು ಊರುಗಳಿಗೆ ಹೊರಡುವವರ ಜೇಬಿಗೆ ಕತ್ತರಿ ಹಾಕಿದೆ. ಆನ್ ಲೈನ್ ಮೂಲಕ ಟಿಕೆಟ್ ಬುಕಿಂಗ್ ಮಾಡಲು ಹೊರಟಾಗ ಬಸ್ ದರ ಏರಿಕೆಯಾಗಿರುವುದು ಬೆಳಕಿಗೆ ಬಂದಿದೆ.

Share post:

Subscribe

spot_imgspot_img

Popular

More like this
Related

ಡಿಆರ್‌ಐ ಭರ್ಜರಿ ಕಾರ್ಯಾಚರಣೆ: ಕೋಟ್ಯಾಂತರ ಮೌಲ್ಯದ ಡ್ರಗ್ಸ್ ವಶ

ಡಿಆರ್‌ಐ ಭರ್ಜರಿ ಕಾರ್ಯಾಚರಣೆ: ಕೋಟ್ಯಾಂತರ ಮೌಲ್ಯದ ಡ್ರಗ್ಸ್ ವಶ ಬೆಂಗಳೂರು, ಮಾ. 22:...

ಜಲಮಂಡಳಿಯಿಂದ ಯುಗಾದಿ ಉಡುಗೊರೆ: ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆ

ಜಲಮಂಡಳಿಯಿಂದ ಯುಗಾದಿ ಉಡುಗೊರೆ: ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆಬೆಂಗಳೂರು,...

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ರಂಜಾನ್ ಹಬ್ಬದ ಶುಭಾಶಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ರಂಜಾನ್ ಹಬ್ಬದ ಶುಭಾಶಯಗಳುಬೆಂಗಳೂರು, ಮಾರ್ಚ್ 21:ರಾಜ್ಯದ ಮುಸ್ಲಿಂ ಬಾಂಧವರಿಗೆ...

ಪ್ರತಿದಿನ ದಾಳಿಂಬೆ ತಿಂದರೆ ಏನಾಗುತ್ತದೆ? ಆರೋಗ್ಯಕ್ಕೆ ಅದ್ಭುತ ಲಾಭಗಳು

ಪ್ರತಿದಿನ ದಾಳಿಂಬೆ ತಿಂದರೆ ಏನಾಗುತ್ತದೆ? ಆರೋಗ್ಯಕ್ಕೆ ಅದ್ಭುತ ಲಾಭಗಳುಹಣ್ಣುಗಳು ನಮ್ಮ ಆರೋಗ್ಯಕ್ಕೆ...