ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಇವರೆಲ್ಲ ಕಣಕ್ಕೆ ಇಳಿಯುವುದು ಡೌಟ್..!!??

Date:

ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಇವರೆಲ್ಲ ಕಣಕ್ಕೆ ಇಳಿಯುವುದು ಡೌಟ್..!!??

ಇಂದು ಪಂಚರಾಜ್ಯಗಳ ಫಲಿತಾಂಶ ಪ್ರಕಟವಾಗಿದೆ.. ಇದು ಮುಂಬರಲಿರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೆ ಬಿಂಬಿಸಲಾಗುತ್ತಿದೆ.. ಮುಂದಿನ ಮಹಾ ಚುನಾವಣೆಗೆ ನಾಂದಿ ಎಂಬಂತಿದೆ.. ಬಿಜೆಪಿಗೆ ಈ ಚುನಾವಣೆಯಲ್ಲಿ ತೀರ್ವ ಮುಖಭಂಗವಾಗಿದ್ದು, ಲೋಕಸಭೆ ಚುನಾವಣೆಯನ್ನ ಗಮನದಲ್ಲಿ ಇಟ್ಟುಕೊಂಡು ನೋಡುವುದಾದರು, ಬಲಿಷ್ಠ ಅಭ್ಯರ್ಥಿಗಳೆ ಮುಂದಿನ ಚುನಾವಣೆಯಲ್ಲಿ ಕಣಕ್ಕೆ ಇಳಿತಾರ ಎಂಬ ಅನುಮಾನವಿದೆ.

2019 ರ ಲೋಕಸಭಾ ಚುನಾವಣೆಯಲ್ಲಿ ಸದ್ಯ ಅಧಿಕಾರದಲ್ಲಿರುವ ಯೋಗಿ ಆದಿತ್ಯನಾಥ್, ಮೌರ್ಯ ಸ್ಪರ್ಧೆ ಇಲ್ಲ.. ಅಮಿತ್ ಶಾ ಚುನಾವಣೆ ಉಸ್ತುವಾರಿ ವಹಿಸಿಕೊಳ್ಳುವುದರಿಂದ ಅವರ ಸ್ಪರ್ಧೆಯು ಡೌಟ್.. ಇನ್ನುಳಿದಂತೆ ಅಡ್ವಾಣಿ ಅವರು ಸೇರಿದಂತೆ ಜೋಶಿ, ಕಲರಾಜ್ ಅವರು ವಯಸ್ಸಿನ ಕಾರಣದಿಂದ ಮುಂಬರಲಿರುವ ಚುನಾವಣೆಯಿಂದ ದೂರ ಉಳಿದರೆ ಅಚ್ಚರಿ ಇಲ್ಲ..

ಇನ್ನು ಕೆಲವು ಪ್ರಭಾವಿ ರಾಜಕಾರಣಿಗಳು ರಾಜ್ಯಸಭೆಯಲ್ಲಿದ್ದಾರೆ ಹೀಗಾಗೆ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ದೊಡ್ಡ ದೊಡ್ಡ ರಾಜಕೀಯ ಚತುರರೆ ದೂರ ಉಳಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ..

 

Share post:

Subscribe

spot_imgspot_img

Popular

More like this
Related

ನಾವು ಕೃಷ್ಣಾ, ಮಹದಾಯಿ ಯೋಜನೆಗಳ ಪರವಾಗಿ ಕೆಲಸ ಮಾಡುತ್ತಿದ್ದೇವೆ: ಡಿ.ಕೆ.ಶಿವಕುಮಾರ್‌

ನಾವು ಕೃಷ್ಣಾ, ಮಹದಾಯಿ ಯೋಜನೆಗಳ ಪರವಾಗಿ ಕೆಲಸ ಮಾಡುತ್ತಿದ್ದೇವೆ: ಡಿ.ಕೆ.ಶಿವಕುಮಾರ್‌ ಬೆಳಗಾವಿ:“ನಾನು ನೀರಾವರಿ...

ಇ-ಖಾತಾ ಮಾಡಿಕೊಡುವಲ್ಲಿ ಗೃಹ ಮಂಡಳಿ ಯಿಂದ ನಿರ್ಲಕ್ಷ ವಾಗಿಲ್ಲ: ಸಚಿವ ಜಮೀರ್

ಇ-ಖಾತಾ ಮಾಡಿಕೊಡುವಲ್ಲಿ ಗೃಹ ಮಂಡಳಿ ಯಿಂದ ನಿರ್ಲಕ್ಷ ವಾಗಿಲ್ಲ: ಸಚಿವ ಜಮೀರ್ ಬೆಳಗಾವಿ:...

ಭೂ ಪರಿವರ್ತನೆ ನಿಯಮಗಳ ಸರಳೀಕರಣ: ಸಚಿವ ಕೃಷ್ಣ ಬೈರೇಗೌಡ

ಭೂ ಪರಿವರ್ತನೆ ನಿಯಮಗಳ ಸರಳೀಕರಣ: ಸಚಿವ ಕೃಷ್ಣ ಬೈರೇಗೌಡ ಬೆಳಗಾವಿ: ರಾಜ್ಯದಲ್ಲಿ ಕೃಷಿ...

ಚಿನ್ನದ ಬೆಲೆ ಏರಿಕೆ! ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಇಂದಿನ ರೇಟ್ ಹೀಗಿದೆ

ಚಿನ್ನದ ಬೆಲೆ ಏರಿಕೆ! ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಇಂದಿನ ರೇಟ್...