ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರ ರಾಜವಂಶಸ್ಥ ಯದುವೀರ್ ಒಡೆಯರ್..?? ಈ ಬಗ್ಗೆ ಹೇಳಿದ್ದೇನು..?

Date:

ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರ ರಾಜವಂಶಸ್ಥ ಯದುವೀರ್ ಒಡೆಯರ್..?? ಈ ಬಗ್ಗೆ ಹೇಳಿದ್ದೇನು..?

ಯದುವೀರ್ ಒಡೆಯರ್ ಈ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಲ್ಲಿದ್ದಾರೆ ಎಂಬ ಮಾತು ಕೇಳಿ ಬರ್ತಾನೆ ಇದೆ.. ಜನರ ಜೊತೆಗೆ ಹಾಗೆ ಶಾಲಾ ಕಾರ್ಯಕ್ರಮ ಸೇರಿದಂತೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುತ್ತಿರುವ ಯದುವೀರ್ ಮುಂದಿನ ಲೋಕಸಭಾ ಎಲೆಕ್ಷನ್ ದೃಷ್ಟಿಯಿಂದ ಜನರೊಂದಿಗೆ ಬೆರೆಯುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು.. ಜೊತೆಗೆ ಈ ಪಕ್ಷದಿಂದ ಸ್ಪರ್ಧೆ ಮಾಡ್ತಾರೆ ಆ ಪಕ್ಷದ ಸ್ಪರ್ಧಿಸ್ತಾರೆ ಅನ್ನೋದು ಸಹ ಇದರೊಂದಿಗಿದ್ದ ಸುದ್ದಿ..

ಈಗ ಈ ಎಲ್ಲದಕ್ಕೂ ಸ್ವತಃ ಯದುವೀರ್ ಒಡೆಯರ್ ಫುಲ್ ಸ್ಟಾಪ್ ಇಟ್ಟಿದ್ದು, ನಾನು ಯಾರ ಪರವು ಹಾಗೆ ಯಾವುದೇ ಪಕ್ಷದ ಪರವಾಗಿಯೂ ಪ್ರಚಾರ ಮಾಡಲ್ಲ.. ಜೊತೆಗೆ ನಾನು ಜನರ ಜೊತೆ ಬೆರೆಯುವುದು ಅರಮನೆ ಜೊತೆಗೆ ಅವರ ಸಂಬಂಧ ಉಳಿಸಿಕೊಳ್ಳೋಕೆ.. ಅರಮನೆಯ ಜೊತೆಗೆ ಎಲ್ಲ ಪಕ್ಷದವರು ಸಹ ಚೆನ್ನಾಗಿದ್ದಾರೆ.. ನಾನು ಲೋಕಸಭೆ ಎಲೆಕ್ಷನ್ ಗೆ ಸ್ಪರ್ಧಿಸುವುದೆಲ್ಲ ಸುಳ್ಳು ಎಂದಿದ್ದಾರೆ..

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...