ಲೋಕಾಯುಕ್ತ ದಾಳಿ: ಪಿಡಿಓ ಮನೆಯಲ್ಲಿ ಅಪಾರ ಚಿನ್ನಾಭರಣ, ಕಂತೆ ಕಂತೆ ನೋಟು!

Date:

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕುಂದನ ಗ್ರಾಮ ಪಂಚಾಯತಿ ‌ಪಿಡಿಓ ಪದ್ಮನಾಭ್ ಮನೆ, ಫಾರ್ಮ್ ಹೌಸ್ ಮೇಲೆ ದಾಳಿಯಾಗಿದೆ. ಮಲ್ಲೇಶ್ವರಂನಲ್ಲಿರುವ ಸಪ್ತಗಿರಿ ಲೇಔಟ್ 4 ಅಂತಸ್ತಿನ ಮನೆ ಮೇಲೆ ರೇಡ್ ಮಾಡಿದ್ದಾರೆ.


ಅನುಪನಹಳ್ಳಿಯಲ್ಲಿ ಐದು ಎಕರೆ ಸಾಗುವಳಿ ಭೂಮಿ ಮತ್ತು ಫರ್ಮ್ ಹೌಸ್ಗೆ ಎಂಟ್ರಿ ನೀಡಿ ಶೋಧಕಾರ್ಯ ನಡೆಸ್ತಿದ್ದಾರೆ. ಜೊತೆಗೆ ತುಮಕುರಿನಲ್ಲಿ ಕಮರ್ಷಿಯಲ್ ಕಾಂಪ್ಲೆಕ್ಸ್, ದಾಬಸ್ ಪೇಟೆಯ ಇಂಡಸ್ಟ್ರೀಲ್ ಏರಿಯಾದ‌ಲ್ಲಿ ಗೋಡಾನ್ ಇರೋದು ಪತ್ತೆಯಾಗಿದೆ.

Share post:

Subscribe

spot_imgspot_img

Popular

More like this
Related

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...

ಬೆಳಗ್ಗೆ ಹೀಗೆ ಮಾಡಿದರೆ ಲಕ್ಷ್ಮೀದೇವಿ ಕೃಪೆ ಸದಾ ನಿಮ್ಮ ಮನೆಯಲ್ಲೇ ಇರುತ್ತಾಳೆ!

ಬೆಳಗ್ಗೆ ಹೀಗೆ ಮಾಡಿದರೆ ಲಕ್ಷ್ಮೀದೇವಿ ಕೃಪೆ ಸದಾ ನಿಮ್ಮ ಮನೆಯಲ್ಲೇ ಇರುತ್ತಾಳೆ! ಬೆಳಗಿನ...

ದೆಹಲಿ ಕಾರು ಸ್ಫೋಟ ಪ್ರಕರಣ: ಲಖನೌ ಮೂಲದ ವೈದ್ಯೆ ಅರೆಸ್ಟ್.!‌

ದೆಹಲಿ ಕಾರು ಸ್ಫೋಟ ಪ್ರಕರಣ: ಲಖನೌ ಮೂಲದ ವೈದ್ಯೆ ಅರೆಸ್ಟ್.!‌ ನವದೆಹಲಿ: ಭಾರತದ...

ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು: ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ ಸೂಚನೆ: ಸಿಎಂ ಸಿದ್ದರಾಮಯ್ಯ

ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು: ತಪ್ಪಿದವರ ವಿರುದ್ಧ ವರದಿ ನೀಡಲು...