ವಕೀಲೆ ಚೈತ್ರಾಗೌಡ ಆತ್ಮಹತ್ಯೆ ಪ್ರಕರಣ: ತನಿಖೆ ಸಿಸಿಬಿಗೆ ವರ್ಗಾವಣೆ

Date:

ಬೆಂಗಳೂರು: ಕೆಐಡಿಬಿ ಅಧಿಕಾರಿ ಶಿವಕುಮಾರ್ ಪತ್ನಿ ಹಾಗೂ ಹೈಕೋರ್ಟ್ ವಕೀಲೆ ಚೈತ್ರಾಗೌಡ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ. ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಈ ಪ್ರಕರಣ ತನಿಖೆಯನ್ನು ಸಿಸಿಬಿ ವರ್ಗಾಯಿಸಿದ್ದಾರೆ. ಪ್ರಕರಣ ಸಿಸಿಬಿಗೆ ವರ್ಗಾವಣೆಯಾಗುತ್ತಿದ್ದಂತೆ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆ.
ಚೈತ್ರಾ ಜೊತೆಗೆ ಮಾತನಾಡಿರುವ ವ್ಯಕ್ತಿಗಳ ಕಾಲ್ ಲಿಸ್ಟ್ ತೆಗೆಯಲು ಅಧಿಕಾರಿಗಳು ಮುಂದಾಗಿದ್ದಾರೆ. ಚೈತ್ರಾ ಮೊಬೈಲ್ ಲಾಕ್ ಆಗಿದ್ದು, ಅದನ್ನು ಓಪನ್ ಮಾಡಲು ಅಧಿಕಾರಿಗಳು ಕ್ರಮಕೈಗೊಂಡಿದ್ದಾರೆ. ಅಲ್ಲದೇ ಚೈತ್ರಾ ಸಾವಿಗೂ ಹಿಂದಿನ 15 ದಿನಗಳ ಸಿಸಿಟಿವಿ ಫೂಟೇಜ್ ಪರಿಶೀಲನೆಗೆ ನಡೆಸುತ್ತಿದ್ದಾರೆ. ಸಧ್ಯ ಚೈತ್ರಾ ಮರಣೋತ್ತರ ಪರೀಕ್ಷೆಯ ವರದಿಗಾಗಿ ಸಿಸಿಬಿ ಅಧಿಕಾರಿಗಳು ಕಾಯುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...