ವಜುಬಾಯ್ ವಾಲಾ ಅವರ ನಂತರ ಕರ್ನಾಟಕದ ನೂತನ ರಾಜ್ಯಪಾಲರು ಯಾರು ?

Date:

ರಾಜ್ಯದ ರಾಜ್ಯಪಾಲರಾಗಿದ್ದ ವಜುಬಾಯ್ ವಾಲಾ ಅವರ ಅಧಿಕಾರಾವಧಿ ಶನಿವಾರಕ್ಕೆ ಮುಕ್ತಾಯಗೊಂಡಿದೆ. ಆದರೆ ನೂತನ ರಾಜ್ಯಪಾಲರನ್ನು ಇನ್ನೂ ನೇಮಿಸಲಾಗಿಲ್ಲ.ಶೀಘ್ರವೇ ನೂತನ ರಾಜ್ಯಪಾಲರು ನೇಮಕವಾಗುವ ಸಾಧ್ಯತೆ

ಈ ಮೊದಲು ಮುಂದಿನ ರಾಜ್ಯಪಾಲರ ರೇಸ್ ನಲ್ಲಿ ಮೂವರು ಮಹಿಳೆಯರ ಹೆಸರು ಮುಂಚೂಣಿಯಲ್ಲಿ ಕೇಳಿಬಂದಿತ್ತು. ಆದರೆ ಸುಷ್ಮಾ ಸ್ವರಾಜ್ ಅವರ ನಿಧನದಿಂದಾಗಿ, ಇದೀಗ ಉಮಾಭಾರತಿ ಅಥವಾ ಸುಮಿತ್ರ ಮಹಾಜನ್ ರಾಜ್ಯದ ರಾಜ್ಯಪಾಲರಾಗಿ ನೇಮಕವಾಗುವ ಸಾಧ್ಯತೆ ಇದೇ ಎಂದು ಹೇಳಲಾಗುತ್ತಿದೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...