ವಜುಬಾಯ್ ವಾಲಾ ಅವರ ನಂತರ ಕರ್ನಾಟಕದ ನೂತನ ರಾಜ್ಯಪಾಲರು ಯಾರು ?

admin
0 Min Read

ರಾಜ್ಯದ ರಾಜ್ಯಪಾಲರಾಗಿದ್ದ ವಜುಬಾಯ್ ವಾಲಾ ಅವರ ಅಧಿಕಾರಾವಧಿ ಶನಿವಾರಕ್ಕೆ ಮುಕ್ತಾಯಗೊಂಡಿದೆ. ಆದರೆ ನೂತನ ರಾಜ್ಯಪಾಲರನ್ನು ಇನ್ನೂ ನೇಮಿಸಲಾಗಿಲ್ಲ.ಶೀಘ್ರವೇ ನೂತನ ರಾಜ್ಯಪಾಲರು ನೇಮಕವಾಗುವ ಸಾಧ್ಯತೆ

ಈ ಮೊದಲು ಮುಂದಿನ ರಾಜ್ಯಪಾಲರ ರೇಸ್ ನಲ್ಲಿ ಮೂವರು ಮಹಿಳೆಯರ ಹೆಸರು ಮುಂಚೂಣಿಯಲ್ಲಿ ಕೇಳಿಬಂದಿತ್ತು. ಆದರೆ ಸುಷ್ಮಾ ಸ್ವರಾಜ್ ಅವರ ನಿಧನದಿಂದಾಗಿ, ಇದೀಗ ಉಮಾಭಾರತಿ ಅಥವಾ ಸುಮಿತ್ರ ಮಹಾಜನ್ ರಾಜ್ಯದ ರಾಜ್ಯಪಾಲರಾಗಿ ನೇಮಕವಾಗುವ ಸಾಧ್ಯತೆ ಇದೇ ಎಂದು ಹೇಳಲಾಗುತ್ತಿದೆ.

Share This Article
Leave a Comment