ವರ್ಷಿತಾ ಹತ್ಯೆ ಖಂಡಿಸಿ ಚಿತ್ರದುರ್ಗದಲ್ಲಿ ಪ್ರತಿಭಟನೆ!

Date:

ವರ್ಷಿತಾ ಹತ್ಯೆ ಖಂಡಿಸಿ ಚಿತ್ರದುರ್ಗದಲ್ಲಿ ಪ್ರತಿಭಟನೆ!

 

ಚಿತ್ರದುರ್ಗ: ವರ್ಷಿತಾ ಹತ್ಯೆ ಖಂಡಿಸಿ, ಚಿತ್ರದುರ್ಗ ನಗರದ ಅಂಬೇಡ್ಕರ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಲಾಗಿದೆ. ಜಿಲ್ಲಾ  ಉಸ್ತುವಾರಿ  ಸಚಿವ ಡಿ. ಸುಧಾಕರ್, ಗೃಹ ಸಚಿವ ಡಾ. ಜಿ. ಪರಮೇಶ್ವರ ಫೋಟೋ ಹಿಡಿದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಜಿಲ್ಲಾಸ್ಪತ್ರೆಯ ಮುಂಭಾಗ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು  ಹಾಗೂ ಕೊಲೆಯಾದ ಯುವತಿ ಕುಟುಂಬಸ್ಥರ ಮಧ್ಯೆ ವಾಗ್ವಾದ ನಡೆದಿದೆ. ಹೋರಾಟಕ್ಕೆ ದಲಿತಪರ ಸಂಘಟನೆಗಳು ಸೇರಿ ಹಲವು ಸಂಘಟನೆಗಳು ಸೇರಿಕೊಂಡಿದ್ದವು. ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಪೊಲೀಸರ ಹರಸಾಹಸ  ಮಾಡಿದ್ದರು. ಅವಳು ನನ್ನ ತಂಗಿ ಇದ್ದಂತೆ, ಆರೋಪಿಗಳನ್ನು ಕೂಡಲೇ ಬಂಧನ ಮಾಡ್ತೀವಿ ಎಂದು ಯುವತಿಯ ಕುಟುಂಬಸ್ಥರಿಗೆ DYSP ದಿನಕರ್ ಭರವಸೆ ನೀಡಿದ್ದರು.

Share post:

Subscribe

spot_imgspot_img

Popular

More like this
Related

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ಮಂಗಳೂರು:...

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ ದಾಳಿ!

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ...

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ...

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ!

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ! ಬೆಂಗಳೂರು:...