ವಸತಿ ಇಲಾಖೆಯಲ್ಲಿ ಗೋಲ್ಮಾಲ್: ಮಿನಿಸ್ಟರ್‌ ರಾಜೀನಾಮೆ ನೀಡಲಿ – ಬೇಳೂರು ಗೋಪಾಲಕೃಷ್ಣ!

Date:

ವಸತಿ ಇಲಾಖೆಯಲ್ಲಿ ಗೋಲ್ಮಾಲ್: ಮಿನಿಸ್ಟರ್‌ ರಾಜೀನಾಮೆ ನೀಡಲಿ – ಬೇಳೂರು ಗೋಪಾಲಕೃಷ್ಣ!

ಶಿವಮೊಗ್ಗ : ವಸತಿ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಇಲಾಖಾ ಸಚಿವರ ರಾಜೀನಾಮೆಗೆ ಆಗ್ರಹಿಸಿದ್ದಾರೆ.

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ವಸತಿ ಇಲಾಖೆಯಲ್ಲಿನ ಸಮಸ್ಯೆ ಕುರಿತು ಹಿರಿಯ ಸದಸ್ಯರೊಬ್ಬರು ಆಪಾದನೆ ಮಾಡಿದ್ದಾರೆ. ಈ ಹಿನ್ನೆಲೆ ಸಂಬಂಧಿಸಿದ ಸಚಿವರು ರಾಜೀನಾಮೆ ನೀಡಿ, ತನಿಖೆ ಎದುರಿಸುವುದು ಸೂಕ್ತ ಎಂದರು. ಈ ಹಿಂದೆ ಹಲವು ಹಗರಣಗಳಾದಾಗ ಸಚಿವರುಗಳು ರಾಜೀನಾಮೆ ನೀಡಿದ್ದರು. ಅಂತೆಯೇ ಅಪಾದನೆ ಕೇಳಿ ಬಂದಿರುವುದರಿಂದ ಸಚಿವರು ರಾಜೀನಾಮೆ ನೀಡಬೇಕು. ತನಿಖೆ ಬಳಿಕ ಪುನಃ ಸಚಿವರಾಗುವುದು ಸೂಕ್ತ ಎಂದರು.

ಈ ಆರೋಪದಿಂದ ಸರ್ಕಾರ ಮುಜುಗರಕ್ಕೀಡಾಗಿದೆ. ಹೀಗಾಗಿ ಸಚಿವರು ರಾಜೀನಾಮೆ ಕೊಡೋದು ಸೂಕ್ತ ಎಂದಿದ್ದಾರೆ.

Share post:

Subscribe

spot_imgspot_img

Popular

More like this
Related

ಚಳಿಗಾಲದಲ್ಲಿ ತಪ್ಪದೆ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ! ಯಾವುವು ಗೊತ್ತಾ..?

ಚಳಿಗಾಲದಲ್ಲಿ ತಪ್ಪದೆ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ! ಯಾವುವು ಗೊತ್ತಾ..? ಚಳಿಗಾಲದಲ್ಲಿ ಹೃದಯ...

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...