ವಸತಿ ಇಲಾಖೆಯಲ್ಲಿ ಗೋಲ್ಮಾಲ್: ಮಿನಿಸ್ಟರ್‌ ರಾಜೀನಾಮೆ ನೀಡಲಿ – ಬೇಳೂರು ಗೋಪಾಲಕೃಷ್ಣ!

Date:

ವಸತಿ ಇಲಾಖೆಯಲ್ಲಿ ಗೋಲ್ಮಾಲ್: ಮಿನಿಸ್ಟರ್‌ ರಾಜೀನಾಮೆ ನೀಡಲಿ – ಬೇಳೂರು ಗೋಪಾಲಕೃಷ್ಣ!

ಶಿವಮೊಗ್ಗ : ವಸತಿ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಇಲಾಖಾ ಸಚಿವರ ರಾಜೀನಾಮೆಗೆ ಆಗ್ರಹಿಸಿದ್ದಾರೆ.

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ವಸತಿ ಇಲಾಖೆಯಲ್ಲಿನ ಸಮಸ್ಯೆ ಕುರಿತು ಹಿರಿಯ ಸದಸ್ಯರೊಬ್ಬರು ಆಪಾದನೆ ಮಾಡಿದ್ದಾರೆ. ಈ ಹಿನ್ನೆಲೆ ಸಂಬಂಧಿಸಿದ ಸಚಿವರು ರಾಜೀನಾಮೆ ನೀಡಿ, ತನಿಖೆ ಎದುರಿಸುವುದು ಸೂಕ್ತ ಎಂದರು. ಈ ಹಿಂದೆ ಹಲವು ಹಗರಣಗಳಾದಾಗ ಸಚಿವರುಗಳು ರಾಜೀನಾಮೆ ನೀಡಿದ್ದರು. ಅಂತೆಯೇ ಅಪಾದನೆ ಕೇಳಿ ಬಂದಿರುವುದರಿಂದ ಸಚಿವರು ರಾಜೀನಾಮೆ ನೀಡಬೇಕು. ತನಿಖೆ ಬಳಿಕ ಪುನಃ ಸಚಿವರಾಗುವುದು ಸೂಕ್ತ ಎಂದರು.

ಈ ಆರೋಪದಿಂದ ಸರ್ಕಾರ ಮುಜುಗರಕ್ಕೀಡಾಗಿದೆ. ಹೀಗಾಗಿ ಸಚಿವರು ರಾಜೀನಾಮೆ ಕೊಡೋದು ಸೂಕ್ತ ಎಂದಿದ್ದಾರೆ.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...