ವಾಟ್ಸ್ ಆ್ಯಪ್ ನಲ್ಲಿ ಕ್ವಾಲಿಟಿ ಹಾಳಾಗದಂತೆ ಫೋಟೋ ಕಳುಹಿಸೋದು ಹೇಗೆ ಗೊತ್ತಾ?

Date:

ವಾಟ್ಸಪ್ ನಲ್ಲಿ ಕ್ವಾಲಿಟಿ ಹಾಳಾಗದಂತೆ ಫೋಟೋ ಕಳುಹಿಸೋದು ಹೇಗೆ ಗೊತ್ತಾ?

ಇದು ಸೋಶಿಯಲ್ ಮೀಡಿಯಾ ಜಮಾನ. ಇಲ್ಲಿ ಫೇಸ್ ಬುಕ್, ಇನ್ಸ್‍ಟ್ರಾಗ್ರಾಂ, ಟ್ವೀಟರ್, ವಾಟ್ಸಪ್ ಗಳದ್ದೇ ಕಾರುಬಾರು. ಇವುಗಳನ್ನು ಬಿಟ್ಟು ನಾವು ನೀವು ಇರಲ್ಲ…!


ಇವುಗಳಲ್ಲಿಯೂ ವಾಟ್ಸಪ್ ಬೇಕೆ ಬೇಕು. ಆದ್ರೆ ಈ ವಾಟ್ಸಪ್ ನಲ್ಲಿ ಫೋಟೋ ಮತ್ತು ವೀಡಿಯೋಗಳನ್ನು ಕಳುಹಿಸಿದ್ರೆ ರೆಸಲ್ಯೂಷನ್ ಮತ್ತು ಕ್ವಾಲಿಟಿ ಹಾಳಾಗುತ್ತೆ ಅನ್ನೋದು ಎಲ್ಲರ ಮಾತು…!


ನಿಮಗಿದು ಗೊತ್ತಾ ವಾಟ್ಸಪ್ ನಲ್ಲಿ ಫೋಟೋ, ವೀಡಿಯೋಗಳನ್ನು ಗುಣಮಟ್ಟ ಹಾಳಾಗದಂತೆ ಕಳುಹಿಸಬಹುದು…!
ಹೇಗೆ ಗೊತ್ತಾ…?
ವಾಟ್ಸಪ್ ನಲ್ಲಿ ಚಾಟ್ ವಿಂಡೋ ಓಪನ್ ಮಾಡಿ, ಮೆಸೇಜ್ ಮಾಡೋ ಪಕ್ಕದಲ್ಲಿರೋ ಅಟ್ಯಾಚ್ಮೆಂಟ್ ಬಟನ್ ಕ್ಲಿಕ್ ಮಾಡಿ. ಅಲ್ಲಿ ಡ್ಯಾಂಕ್ಯುಮೆಂಟ್ ಆಪ್ಷನ್ ಸಿಗುತ್ತೆ. ಅದನ್ನು ಕ್ಲಿಕ್ ಮಾಡಿ. ಬಳಿಕ ಬ್ರೌಸ್ ಅದರ್ ಡಾಕ್ಯುಮೆಂಟ್ಸ್ ಅಂತ ಬರುತ್ತೆ. ಅದನ್ನು ಓಪನ್ ಮಾಡಿ. ನಿಮ್ಮ ಫೈಲ್ ಮ್ಯಾನೇಜರ್ ತೆರೆದುಕೊಳ್ಳೊತ್ತೆ ನಿಮಗೆ ಬೇಕಾದ ಫೋಟೋ ಅಥವಾ ವೀಡಿಯೋವನ್ನು ಸೆಲೆಕ್ಟ್ ಮಾಡಿ ಓಕೆ ಬಟನ್ ಒತ್ತಿ. ನೀವು ಕಳುಹಿಸಬೇಕೆಂದಿರೋ ಇಮೇಜ್, ವೀಡಿಯೋ ಡಾಂಕ್ಯುಮೆಂಟ್ ರೂಪದಲ್ಲಿ ಸೆಂಡ್ ಆಗಿರುತ್ತೆ…! ಹೀಗೆ ಕಳುಹಿಸಿದಾಗ ಗುಣಮಟ್ಟ ಸ್ವಲ್ಪವೇ ಸ್ವಲ್ಪ ಕೆಡುವುದಿಲ್ಲ.

 

ಹ್ಯಾಕರ್ ಉದ್ಯಮಿಯಾದ ಇಂಟ್ರೆಸ್ಟಿಂಗ್ ಸ್ಟೋರಿ..!

ಲಾಲ್ ಬಹುದ್ದೂರ್ ಶಾಸ್ತ್ರೀಜಿ ಸೋಮವಾರ ಉಪವಾಸ ವ್ರತ ಕೈಗೊಂಡಿದ್ದೇಕೆ ಗೊತ್ತಾ?

ಆ ಊರಲ್ಲಿ 47 ಕುಟುಂಬ, 47 ಮಂದಿ ಐಎಎಸ್​..!

ರಾಕಿಂಗ್ ಸ್ಟಾರ್ ಯಶ್ ಹೊಸ ಸಿನಿಮಾ ಯಾವ್ದು ಗೊತ್ತಾ? ರಾಕಿಭಾಯ್ ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಸ್ಟಾರ್ ಡೈರೆಕ್ಟರ್…!

ರಾಖಿಯಲ್ಲಿ ಮುರಿದ ಪ್ರೇಮದ ಚಿಗುರು

ಭಾರತೀಯ ಮೂಲದ ‘ಧ್ರುವತಾರೆ’ ವಿಶ್ವಕ್ಕೆ ಸ್ಫೂರ್ತಿಯ ಸೆಲೆ..!

ವೃದ್ಧರನ್ನು ತಂದೆ-ತಾಯಿಯಂತೆ ಕಾಣುವ ಈ ಡಾಕ್ಟರ್ ಬಡವರ ದೇವರು!

ಭಾರತದ ‘ಪಬ್ ಕ್ಯಾಪಿಟಲ್’ ಯಾವ್ದು ಗೊತ್ತಾ..?

ವಿಶ್ವಕ್ಕೆ ಭಾರತ ಏನೆಲ್ಲಾ ಪರಿಚಯಿಸಿದೆ ..? ಕೆಲವು ಆಟಗಳು, ಸಂಗತಿಗಳು ಇಲ್ಲಿವೆ ..!

ಇದು ನೀವೆಲ್ಲೂ ಕೇಳಿರದ ನಾವಿಕನ ಯಶೋಗಾಥೆ.. ಓದ್ಲೇಬೇಕು!

ಅವಳ ಮನಸ್ಸಲ್ಲಿ ಪ್ರೀತಿ ಇದೆಯಾ? ಐದು ಸುಳುಹುಗಳನ್ನು ಓದಿ, ಥಟ್ ಅಂತ ತಿಳಿದುಕೊಳ್ಳಿ!

ಜಗತ್ತು ಕಂಡ ಕ್ರೂರಿಗೂ ಲವ್ ಆಗಿತ್ತು ..! ಹಿಟ್ಲರ್ ನ‌ ಇಂಟ್ರೆಸ್ಟಿಂಗ್ ಲವ್ ಸ್ಟೋರಿ

ಅವಳ ಮನಸ್ಸಲ್ಲಿ ಪ್ರೀತಿ ಇದೆಯಾ? ಐದು ಸುಳುಹುಗಳನ್ನು ಓದಿ, ಥಟ್ ಅಂತ ತಿಳಿದುಕೊಳ್ಳಿ!

ಮಹಾಭಾರತ, ಮಾಲ್ಗುಡಿ ಡೇಸ್ – ಕನ್ನಡ ಕಿರುತೆರೆ ವೀಕ್ಷಕರಿಗೆ ಡಬಲ್ ಧಮಾಕಾ?

ನೀನಿದ್ದರೆ ಮಾತ್ರ ಬದುಕು ಎಂಬ ಹುಚ್ಚು ಭ್ರಮೆಯಿಲ್ಲ. ಆದರೆ, ನೀ ಸಿಗದೇ ಬಾಳೊಂದು ಬಾಳೇ?

ನಾನೇ ಯಾಕೆ ಪ್ರಪೋಸ್ ಮಾಡ್ಬೇಕು? ಅವ್ಳು ಯಾಕೆ ಮಾಡಲ್ಲ?

ಬಿಟ್ಟು ಹೋಗದಿರು ಗೆಳತಿ ಹಳೆಯ ನೆನಪುಗಳ ಉಳಿಸಿ.

ಸೋತು ಸುಮ್ಮನಾಗುವೆ ಹುಡುಗಾ… ಒಮ್ಮೆ ಮಾತನಾಡಿಸು ಬಾ!

ಮುಗಿಯದ ಸ್ನೇಹ : ಗ್ಯಾಂಗ್ ಆಫ್ ತ್ರೀ ಗರ್ಲ್ಸ್

‘ಕರ್ಮ’ ಯೋಗಿಗಳ ಪಾಲಿನ ‘ಜೀವ’ದಾತ!

ತರಕಾರಿ ಮಾರಿ ಆಸ್ಪತ್ರೆ ಕಟ್ಟಿಸಿದ ಛಲಗಾತಿ!

ಪುಟ್ಟಕೋಣೆಯಲ್ಲಿ ಬದುಕು ಸವೆಸಿದ ಬಾಲಕ ದೇಶದ ಪ್ರತಿಷ್ಠಿತ ಕಂಪನಿ ಸಂಸ್ಥಾಪಕ..!

ತಂದೆ ಕೊಟ್ಟ ಆ 10 ಸಾವಿರ ಜೀವನದ ದಿಕ್ಕನ್ನೇ ಬದಲಿಸಿ ಬಿಟ್ಟಿತು..!

Share post:

Subscribe

spot_imgspot_img

Popular

More like this
Related

ಮನೆ ಬಾಗಿಲು ಒಡೆದು ಚಿನ್ನಾಭರಣ ಕಳ್ಳತನ: 300 ಗ್ರಾಂ ಚಿನ್ನ ದೋಚಿದ ಆರೋಪಿಗಳು

ಮನೆ ಬಾಗಿಲು ಒಡೆದು ಚಿನ್ನಾಭರಣ ಕಳ್ಳತನ: 300 ಗ್ರಾಂ ಚಿನ್ನ ದೋಚಿದ...

ಗೋಲ್ಡನ್ ಅವರ್‌ನಲ್ಲಿ 2.16 ಕೋಟಿ ರೂ. ರಕ್ಷಿಸಿದ ಸೈಬರ್ ಕ್ರೈಮ್ ಪೊಲೀಸರು

ಗೋಲ್ಡನ್ ಅವರ್‌ನಲ್ಲಿ 2.16 ಕೋಟಿ ರೂ. ರಕ್ಷಿಸಿದ ಸೈಬರ್ ಕ್ರೈಮ್ ಪೊಲೀಸರುಬೆಂಗಳೂರು:ಸೈಬರ್...

ಶಬರಿ ಮಲೆಯಲ್ಲಿ ಚಿನ್ನ ಕಳವು ಪ್ರಕರಣ: ಹಲವು ಕಡೆ ಇಡಿ ದಾಳಿ

ಶಬರಿ ಮಲೆಯಲ್ಲಿ ಚಿನ್ನ ಕಳವು ಪ್ರಕರಣ: ಹಲವು ಕಡೆ ಇಡಿ ದಾಳಿಬೆಂಗಳೂರು:ಶಬರಿ...

ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಫ್ರಿಡ್ಜ್‌ನಲ್ಲಿ ಇಡ್ತೀರಾ? ಹಾಗಾದ್ರೆ ಈ ಮಾಹಿತಿ ತಪ್ಪದೇ ಓದಿ

ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಫ್ರಿಡ್ಜ್‌ನಲ್ಲಿ ಇಡ್ತೀರಾ? ಹಾಗಾದ್ರೆ ಈ ಮಾಹಿತಿ ತಪ್ಪದೇ...